Bantwalnews.com report
ರಾಯಿ ಗ್ರಾಮದ ಮುದ್ದಾಜೆ ಎಂಬಲ್ಲಿ ವ್ಯಕ್ತಿಯೊಬ್ಬರು ಶನಿವಾರ ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಹಾನಂದ ಗೌಡ (70)
ಮೂಲತಃ ಸುಬ್ರಹ್ಮಣ್ಯ ಗ್ರಾಮದ ವೆಂಕಟಪುರ ನಿವಾಸಿ
ಕಳೆದ ಒಂದು ತಿಂಗಳಿನಿಂದ ರಾಯಿಯ ಸಹೋದರಿಯ ಮನೆಯಲ್ಲಿದ್ದರು.
ಬೆಳಿಗ್ಗೆ ಚಹ ಕಡಿದು ತೋಟಕ್ಕೆ ತೆರಳಿದ್ದ ಅವರು ದೀವಿ ಹಲಸು ಮರಕ್ಕೆ ನೇಣು ಬಿಗಿದು ಈ ಕೃತ್ಯ ಎಸಗಿದ್ದಾರೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ರಾಯಿಯಲ್ಲಿ ವ್ಯಕ್ತಿ ಆತ್ಮಹತ್ಯೆ"