bantwalnews.com report
ರಾಷ್ಟ್ರೀಯ ಹಿರಿಯ ಚಿತ್ರಕಲಾವಿದರಿಗೆ ಕೊಡಮಾಡುವ ‘ಆಳ್ವಾಸ್ ವರ್ಣವಿರಾಸತ್’2017ನೇ ಸಾಲಿನ ಪ್ರಶಸ್ತಿಗೆ ಪ್ರಸಿದ್ಧ ಚಿತ್ರಕಲಾವಿದ ರೇವ ಶಂಕರ್ ಶರ್ಮ ಆಯ್ಕೆಯಾಗಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ರೇವ ಶಂಕರ್ ಶರ್ಮ ಅವರಿಗೆ ಆಳ್ವಾಸ್ ವರ್ಣ ವಿರಾಸತ್ ಪ್ರಶಸ್ತಿ"