ಬಂಟ್ವಾಳ

ಅಲ್ ಖಾದಿಸಾ: ಗೌಸುಲ್ ವರಾ ಕಾನ್ಫರೆನ್ಸ್

ಅಲ್ ಖಾದಿಸಾ ಕಾಲೇಜ್ ಆಫ್ ಇಸ್ಲಾಮಿಕ್ ಸೈನ್ಸ್ ಕಾವಳಕಟ್ಟೆ ವಿದ್ಯಾರ್ಥಿಗಳ ಈದ್ ಫೆಸ್ಟ್ 2017 ಹಾಗೂ ಗೌಸುಲ್ ವರಾ ಕಾನ್ಫರೆನ್ಸ್ ಅಲ್ ಖಾದಿಸಾ ಕ್ಯಾಂಪನ್ ನಲ್ಲಿ ಎರಡು ದಿವಸಗಳ ಕಾರ್ಯಕ್ರಮ ನಡೆಯಿತು.

bantwalnews.com report

ಜಾಹೀರಾತು

ಎಜ್ಯು ಫೆಸ್ಟ್‌ನ 40 ಸ್ಪರ್ಧೆಗಳಲ್ಲಿ ಸಂಸ್ಥೆಯಲ್ಲಿ ಕಲಿಯುವ 13 ಜಿಲ್ಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ದುಲ್ ದುಲ್ ಮತ್ತು ಹುದ್ ಹುದ್ ಎಂಬ ಎರಡು ತಂಡಗಳು ಭಾಗವಹಿಸಿ ದುಲ್ ದುಲ್ ತಂಡ ಪ್ರಶಸ್ತಿಯನ್ನು ಪಡೆಯಿತು. ಮುಶರ್ರಫ್ ಅಹ್ಮದ್ ಸಕಲೇಶಪುರ ವೈಯಕ್ತಿಕ ಚಾಂಪಿಯನ್ ಪ್ರಶಸ್ತಿಯನ್ನು ಪಡೆದರು. ಗೌಸುಲ್ ವರಾಹ್ ಕಾನ್ಫರೆನ್ಸ್ ನಲ್ಲಿ ಸಂಸ್ಥೆಯ ಶಿಲ್ಪಿ ಡಾ. ಫಾಝಿಲ್ ರಝ್ವಿ ಹಝ್ರತ್ ನೇತೃತ್ವ ನೀಡಿದರು. ಮುಹಮ್ಮದ್ ರಫೀಖ್ ಸಅದಿ ದೇಲಂಬಾಡಿ ಮುಖ್ಯ ಪ್ರಭಾಷಣ ಮಾಡಿದರು. ಸಯ್ಯದ್ ಅಬ್ದುಸ್ಸಲಾಂ ತಂಙಳ್ ಪೂಂಜಾಲಕಟ್ಟೆ, ಹಾಫಿಳ್ ಅಬ್ದುಲ್ ಮಜೀದ್ ಫಾಳಿಲಿ ಬಡಕಬೈಲು, ದಮಾಮ್ ಸಮಿತಿ ಸದಸ್ಯ ಹನೀಫ್ ಹಾಜಿ ಮಂಜನಾಡಿ, ಅಬೂಬಕರ್ ಕೋಡಿ, ಬಶೀರ್ ಉಸ್ತಾದ್ ಮಜೂರು, ಉಮರ್ ತ್ವಾಯಿಫ್, ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಹಾಫಿಳ್ ಸುಫಿಯಾನ್ ಸಖಾಫಿ ಸ್ವಾಗತಿಸಿ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ