ಫರಂಗಿಪೇಟೆ

ಫರಂಗಿಪೇಟೆ ನಮ್ಮ ಆಯುರ್ವೇದದಲ್ಲಿ ಮಧುಮೇಹ ಉಚಿತ ತಪಾಸಣಾ ಶಿಬಿರ 15 ರಂದು

ಫರಂಗಿಪೇಟೆಯ ವಿಶ್ವಾಸ್ ಸಿಟಿ ಸೆಂಟರ್ ನಲ್ಲಿರುವ ನಮ್ಮ ಆಯುರ್ವೇದ ಚಿಕಿತ್ಸಾಲಯ ಮತ್ತು ಔಷಧಾಲಯದಲ್ಲಿ ಜನವರಿ ೧೫ರಂದು ಮಧುಮೇಹ ತಪಾಸಣಾ ಉಚಿತ ಶಿಬಿರ ನಡೆಯಲಿದೆ.

ಬೆಳಗ್ಗೆ ೧೦ ಗಂಟೆಯಿಂದ ಸಂಜೆ ೫ರವರೆಗೆ ನಡೆಯುವ ಶಿಬಿರವನ್ನು ಸೇವಾಂಜಲಿ ಪ್ರತಿಷ್ಠಾನದ ಟ್ರಸ್ಟಿ ಕೃಷ್ಣಕುಮಾರ ಪೂಂಜ ಉದ್ಘಾಟಿಸುವರು. ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೌನೇಶ ವಿಶ್ವಕರ್ಮ ಉಪಸ್ಥಿತರಿರುವರು. ಈ ಸಂದರ್ಭ ತಜ್ಞ ವೈದ್ಯರಾದ ಡಾ. ಮಹೇಶ್ ಟಿ.ಎಸ್, ಡಾ.ಶ್ರೀವಿದ್ಯಾ ಎಂ, ಹಾಜರಿರುವರು ಎಂದು ನಮ್ಮ ಆಯುರ್ವೇದ ಬಳಗದ ಪ್ರಕಟಣೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ