ಸಾಧಕರು

ಅಂತರ್ ಜಿಲ್ಲಾ ಮಟ್ಟದ ಚೆಸ್ನಲ್ಲಿ ಆತ್ಮಿ ಜೆ. ಅಡಪ್ಪ ದ್ವಿತೀಯ

ಉಪ್ಪಿನಂಗಡಿ ಇಂದ್ರಪ್ರಸ್ತ ವಿದ್ಯಾಲಯ ಉಪ್ಪಿನಂಗಡಿ ಇದರ 2 ನೇ ತರಗತಿ ವಿದ್ಯಾರ್ಥಿನಿ ಆತ್ಮಿ ಜೆ ಅಡಪ್ಪ ಅಂತರ್ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಪಡೆದು ಪ್ರಶಸ್ತಿ ಗಳಿಸಿರುತ್ತಾರೆ.

www.bantwalnews.com report

ಜಾಹೀರಾತು

ಕಲಾಭೀಮಾನ ಸಂಘ ಇದರ ಆಶ್ರಯದಲ್ಲಿ ಉಡುಪಿ ಜಿಲ್ಲಾ ಚೆಸ್ ಸಂಘ ಸಹಭಾಗಿತ್ವದಲ್ಲಿ ಹಾಗೂ ಇಡನ್ ಆಕ್ವೆಟಿಕ್ ಮತ್ತು ಕ್ರೀಡಾ ಸಂಘಟನೆ ಇದರ ಆಶ್ರಯದಲ್ಲಿ ನಡೆದ ಅಂತರ್ ಜಿಲ್ಲಾ ಹೊನಲು ಬೆಳಕಿನ ಚೆಸ್ ಪಂದ್ಯಾಟದಲ್ಲಿ 8 ವರ್ಷ ಕೆಳಗಿನ ಬಾಲಕಿಯರ ವಿಭಾಗದಲ್ಲಿ 5 ಸುತ್ತುಗಳ ಹೋರಾಟದಲ್ಲಿ 4 ಅಂಕಗಳನ್ನು ಗಳಿಸಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ