ಜಿಲ್ಲಾ ಸುದ್ದಿ

ಇಂದಿನಿಂದ ಆಳ್ವಾಸ್ ವಿರಾಸತ್, ಭಾನುವಾರ ಸಮಾರೋಪ

bantwalnews.com report

ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಜ.13ರಿಂದ 15ರವರೆಗೆ ಪುತ್ತಿಗೆಯ ವಿವೇಕಾನಂದ ನಗರದಲ್ಲಿರುವ ಶ್ರೀಮತಿ ವನಜಾಕ್ಷಿ ಕೆ.ಶ್ರೀಪತಿ ಭಟ್ ವೇದಿಕೆಯಲ್ಲಿ ಆಳ್ವಾಸ್ ವಿರಾಸತ್ 2017 ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವಕ್ಕೆ ಕ್ಷಣಗಣನೆ ಆರಂಭ.

ಜಾಹೀರಾತು

150 ಅಡಿ ಉದ್ದ 60 ಅಡಿ ಅಗಲದ ಬೃಹತ್ ವೇದಿಕೆಯು ಆಳ್ವಾಸ್ ಸಾಂಸ್ಕೃತಿಕ ಶೈಲಿಯಲ್ಲಿ ಸಜ್ಜುಗೊಳ್ಳುತ್ತಿದೆ. ವೇದಿಕೆಯ ಇಕ್ಕೆಲಗಳಲ್ಲಿ ವಿದ್ಯುತ್ ದೀಪಾಲಂಕರದ ಪೂಕರೆ, ಎತ್ತಿನಗಾಡಿಯ ಚಕ್ರ, ಗುತ್ತಿನ ಮನೆಯ ಛಾವಣಿ ಮಾದರಿಯಲ್ಲಿ ರೂಪುಗೊಳ್ಳುತ್ತಿರುವ ಪ್ರವೇಶಧ್ವಾರಗಳ ನಡೆದಿವೆ. ಶ್ರೀಲಂಕಾದ ಸಂಪ್ರದಾಯಿಕ ಮುಖವಾಡವನ್ನು ಅಲಂಕಾರಕ್ಕೆ ಬಳಸುತ್ತಿರುವ ಈ ಬಾರಿಯ ವಿಶೇಷ. ವೇದಿಕೆಯ ಎದುರಿಗೆ 40000 ಪ್ರೇಕ್ಷಕರಿಗೆ ಆಸನದ ವ್ಯವಸ್ಥೆಗಳನ್ನು ಮಾಡಲಾಗಿದೆ.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.