ಬಂಟ್ವಾಳ

ಕೆರೆಗೆ ಹಾರಿ ಉದ್ಯಮಿ ಆತ್ಮಹತ್ಯೆ

ಬಿ ಸಿ ರೋಡು ಕೈಕಂಬ ಎಂಬಲ್ಲಿ ಹೋಟೆಲ್ ಉದ್ದಿಮೆ ನಡೆಸುತ್ತಿದ್ದ ಸದಾನಂದ ಶೆಟ್ಟಿ  (47)ಎಂಬವರು ಸುಜೀರ್ ಎಂಬಲ್ಲಿ ಕೆರೆಗೆ ಹಾರಿ ಅತ್ಮಹತ್ಯೆ ಮಾಡಿ ಕೊಂಡ ಘಟನೆ ನಡೆದಿದೆ.

www.bantwalnews.com report

ಕಾಡಬೆಟ್ಟು ನಿವಾಸಿಯಾಗಿದ್ದ ಅವರು ಕೈಕಂಬದಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದ್ದರು. ಕಾಣೆಯಾಗಿ ಮೂರು ದಿನಗಳಾಗಿದ್ದರೂ ಪತ್ತೆಯಾಗದಿದ್ದಾಗ ಹುಡುಕಾಟ ನಡೆಸಲಾಯಿತು ಈ ಸಂದರ್ಭ ಅವವರ ಶವ ಸುಜೀರ್ ಎಂಬಲ್ಲಿ ಕೆರೆಯೊಂದರಲ್ಲಿ ತೇಲುತ್ತಿತ್ತು. ಪತ್ನಿ, ಮೂವರು ಹೆಣ್ಣು ಮಕ್ಕಳನ್ನು ಅವರು ಅಗಲಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ