ಗೃಹರಕ್ಷಕ ಸಿಬ್ಬಂದಿಯಿಂದ ನರಹರಿ ಪರ್ವತದಲ್ಲಿ ಸ್ವಚ್ಛತಾ ಅಭಿಯಾನ

ಬಂಟ್ವಾಳ ಗೃಹರಕ್ಷಕ ದಳದ ಸಿಬ್ಬಂದಿ ಶುಕ್ರವಾರ ಬೆಳಗ್ಗೆ ಕಲ್ಲಡ್ಕ ಸಮೀಪ ನರಹರಿ ಪರ್ವತದಲ್ಲಿ ಶ್ರಮದಾನ ನಡೆಸಿ, ಪರಿಸರ ಸ್ವಚ್ಛಗೊಳಿಸಿದರು.

ಜಾಹೀರಾತು

ಸುಮಾರು ಐವತ್ತರಷ್ಟಿದ್ದ ಸಿಬ್ಬಂದಿ, ಶ್ರೀ ಸದಾಶಿವ ದೇವಸ್ಥಾನಕ್ಕೆ ತೆರಳುವ ಮೆಟ್ಟಿಲುಗಳನ್ನು ಹಾಗೂ ಸುತ್ತಮುತ್ತಲಿನ ಪರಿಸರವನ್ನು ಚೊಕ್ಕಟಗೊಳಿಸಿದರು. ಇದೇ ಸಂದರ್ಭ ಎಪಿಎಂಸಿ ಚುನಾವಣೆಯಲ್ಲಿ ಭಾಗವಹಿಸಿದ ಸಿಬ್ಬಂದಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ಡಾ.ಮುರಲೀ ಮೋಹನ ಚೂಂತಾರು, ಬಂಟ್ವಾಳ ಗೃಹರಕ್ಷಕ ದಳದ ಘಟಕಾಧಿಕಾರಿ ಡಿ.ಆರ್.ಶ್ರೀನಿವಾಸ ಆಚಾರ್ಯ, ಕ್ಯಾನ್ ಪಾಲ್ ಕಾರ್ಯದರ್ಶಿ ಎ.ಎಸ್.ಭಟ್ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದು, ಮಾರ್ಗದರ್ಶನ ನೀಡಿದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಗೃಹರಕ್ಷಕ ಸಿಬ್ಬಂದಿಯಿಂದ ನರಹರಿ ಪರ್ವತದಲ್ಲಿ ಸ್ವಚ್ಛತಾ ಅಭಿಯಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*