ಆಳ್ವಾಸ್ ವಿರಾಸತ್ಗೆ ಪೂರಕವಾಗಿ ನಡೆಯುತ್ತಿರುವ ಆಳ್ವಾಸ್ ಶಿಲ್ಪ ವಿರಾಸತ್ ನಲ್ಲಿ ಮರ ಹಾಗೂ ಲೋಹದ ಕೆತ್ತನೆಗಳು ಗಮನಸೆಳೆಯುತ್ತಿದೆ. ಕರಾವಳಿ ಕಲಾವಿದರನ್ನು ಒಳಗೊಂಡಂತೆ ರಾಷ್ಟ್ರಮಟ್ಟದ 13 ಕಲಾವಿದರು ತಮ್ಮ ಕಲಾ ಪ್ರೌಢಿಮೆಯನ್ನು ಶಿಬಿರದ ಮೂಲಕ ಪ್ರದರ್ಶಿಸುತ್ತಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9901114843 (ಭಾಸ್ಕರ ನೆಲ್ಯಾಡಿ, ಶಿಬಿರದ ಮೇಲ್ವಿಚಾರಕರು)
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…