ಬಂಟ್ವಾಳ

15ರಂದು ಗಾಯತ್ರೀ ಪುರಶ್ಚರಣ ಹವನ

bantwalnews.com report

ಬಂಟ್ವಾಳ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಾಹ್ಮಣ ಪರಿಷತ್ತು ವತಿಯಿಂದ ಗಾಯತ್ರೀ ಪುರಶ್ಚರಣ ಹವನ ಲೋಕಕಲ್ಯಾಣಾರ್ಥವಾಗಿ ಜನವರಿ 15ರಂದು ನಡೆಯಲಿದೆ. ಬಂಟ್ವಾಳ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಮಧ್ಯಾಹ್ನ 12 ಗಂಟೆಗೆ ಧಾರ್ಮಿಕ ಸಭೆ ರಮೇಶ ಉಪಾಧ್ಯಾಯ ಅಧ್ಯಕ್ಷತೆಯಲ್ಲಿ ನಡೆಯುವುದು. ಕೇಶವ ಭಟ್ಟ ಕೇಕಣಾಜೆ ಧಾರ್ಮಿಕ ಉಪನ್ಯಾಸ ನೀಡುವರು.

ಜಾಹೀರಾತು

ಮಧ್ಯಾಹ್ನ 2.30ರಿಂದ 5.30ವರೆಗೆ ಉತ್ತರನ ಪೌರುಷ ಯಕ್ಷಗಾನ ನಡೆಯಲಿದೆ. ಉಂಡೆಮನೆ ಕೃಷ್ಣ ಭಟ್ ಭಾಗವತಿಕೆ, ಕಿನಿಲಕೋಡಿ ಗಿರೀಶ್ ಭಟ್, ರಾಮಪ್ರಸಾದ ವಧ್ವ ಚೆಂಡೆ ಮದ್ದಳೆಯಲ್ಲಿ ಸಹಕರಿಸುವರು. ಶಂಭು ಶರ್ಮ ಉತ್ತರಕುಮಾರನಾಗಿ, ರವಿಶಂಕರ ವಳಕುಂಜ ಗೋಪಾಲಕನಾಗಿ, ಹರೀಶ ಬಳಂತಿಮೊಗರು ಬೃಹನ್ನಳೆಯಾಗಿ ಬಡಕ್ಕಿಲ ಗಣರಾಜ ಭಟ್ ಉತ್ತರೆಯಾಗಿ ಪಾತ್ರ ನಿರ್ವಹಿಸುವರು ಎಂದು ಗಾಯತ್ರಿ ಪುರಶ್ಚರಣ ಹವನ ಸಮಿತಿ ಪ್ರಕಟಣೆ ತಿಳಿಸಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ