ಬೆಳಗ್ಗೆ 9.30 ಮಂಗಳೂರು ದೇರೆಬೈಲ್ನಲ್ಲಿ ಅಂಬೇಡ್ಕರ್ ಭವನ ಹಾಗೂ ಗಡಿ ಪ್ರದೇಶದ ಕಾಮಗಾರಿ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವುದು. 10.15ಕ್ಕೆ – ಮಂಗಳೂರು ಉರ್ವ ಮೆಟ್ರಿಕ್ ನಂತರದ ಬಾಲಕಿಯರ ವಿದಾರ್ಥಿ ನಿಲಯದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವುದು. 11ಕ್ಕೆ ಬಂಟ್ವಾಳ ತಾಲೂಕು ಪಂಚಾಯತ್ ಬಳಿ ಅಂಬೇಡ್ಕರ್ ಭವನದ ಶಿಲಾನ್ಯಾಸ ಹಾಗೂ ಗಡಿ ಪ್ರದೇಶ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವುದು. ಮಧ್ಯಾಹ್ನ 1ಕ್ಕೆ ಪುತ್ತೂರು ದರ್ಬೆ ಸಮಾಜ ಕಲ್ಯಾಣ ಇಲಾಖಾ ಸಹಾಯಕ ನಿರ್ದೇಶಕರ ಕಛೇರಿಯ ಉದ್ಘಾಟನಾ ಸಮಾರಂಭ ಹಾಗೂ ಗಡಿಪ್ರದೇಶದ ಕಾಮಗಾರಿಯ ಶಿಲಾನ್ಯಾಸ ಸಮಾರಂಭದಲ್ಲಿ ಭಾಗವಹಿಸುವುದು. 3ಕ್ಕೆ ಸುಳ್ಯ ಗಾಂಧಿ ನಗರ ಸಮಾಜ ಕಲ್ಯಾಣ ಇಲಾಖಾ ಸಹಾಯಕ ನಿರ್ದೇಶಕರ ಕಛೇರಿ ಉದ್ಘಾಟನಾ ಸಮಾರಂಭ ಹಾಗೂ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಸಮಾರಂಭದಲ್ಲಿ ಭಾಗವಹಿಸುವುದು.
About the Author
Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to comment on "ಸಚಿವ ರಮಾನಾಥ ರೈ ಇಂದಿನ ಕಾರ್ಯಕ್ರಮ"