ವಿಟ್ಲದ ಪುರಭವನ ಬಳಿ ಇರುವ ನ್ಯಾಯಬೆಲೆ ಅಂಗಡಿಯಲ್ಲಿ ಖರೀದಿಸಿದ ಗೋಧಿಯಲ್ಲಿ ಪಾರಿವಾಳದ ಹಿಕ್ಕೆ ಹಾಗೂ ಇರುವೆ ಪತ್ತೆಯಾಗಿದೆ ಎಂದು ಗ್ರಾಹಕರು ಆರೋಪಿಸಿ, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
https://bantwalnews.comreport
ಕಳೆದ ಕೆಲ ದಿನಗಳ ಹಿಂದೆ 40 ಚೀಲ ಗೋಧಿ ಇಲ್ಲಿಗೆ ಬಂದಿದೆ. ಅದರಲ್ಲಿರುವ ಗೋಧಿ ಕಳಪೆ ಗುಣಮಟ್ಟದಿಂದ ಕೂಡಿದೆ. ಉಪ್ಪು ಪ್ಯಾಕೆಟ್ ಗಳು ಬಾಯಿ ಬಿಚ್ಚಿ ನೆಲ ಸೇರುತ್ತಿವೆ ಎಂದು ಗ್ರಾಹಕರು ದೂರಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…