ಇಂದಿನ ವಿಶೇಷ

ಸಚಿವ ರಮಾನಾಥ ರೈ ಇಂದಿನ ಪ್ರವಾಸ

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಪ್ರವಾಸ ವಿವರ ಹೀಗಿದೆ.

 www.bantwalnews.com report

ಜಾಹೀರಾತು

ಬೆಳಗ್ಗೆ 9.30ಕ್ಕೆ ಶ್ರೀ ನಾರಾಯಣ ಗುರು ಧರ್ಮಪರಿಪಾಲನಾ ಮಂದಿರ ಹಾಗೂ ಜೀರ್ಣೋದ್ಧಾರ ಸಮಿತಿ ಗುರುನಗರ ಕೋಡಿಕಲ್, ಮಂಗಳೂರು ಇದರ ಗುರುಮಂದಿರ ಹಾಗೂ ಸಮುದಾಯ ಭವನದ ಶಿಲಾನ್ಯಾಸ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ, ಮಧ್ಯಾಹ್ನ 2.30 – ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣದಲ್ಲಿ  ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠ ಉದ್ಘಾಟನೆ ಹಾಗೂ ಪ್ರಸಾರಾಂಗದ ರಜತ ಗ್ರಂಥ ಸರಣಿಯ 19 ಕೃತಿಗಳ ಲೋಕಾರ್ಪಣೆ ಆನ್ವಯಿಕ ಸಸ್ಯಶಾಸ್ತ್ರ ವಿಭಾಗದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ, 3.30 – ಮಂಜೇಶ್ವರ ಕಾಸರಗೋಡು ರಾಷ್ಟಕವಿ ಗೋವಿಂದ ಪೈ ಭವನದಲ್ಲಿ ರಾಷ್ಟ್ರಕವಿ ಗೋವಿಂದ ಪೈ ಸ್ಮಾರಕ ಟ್ರಸ್ಟ್ ಇದರ ಗಿಳಿವಿಂಡು, ಭವನಿಕಾ ರಂಗ ಮಂದಿರ, ಪುರ್‌ಚೇತನಗೊಂಡ ಗೋವಿಂದ ಪೈ ನಿವಾಸ, ಗೋವಿಂದ ಪೈ ಪ್ರತಿಮೆ ಅನಾವರಣ ಕಾರ್ಯಕ್ರಮ, ಸಂಜೆ 5ರಿಂದ ಶ್ರೀ ಕನಪಾಡಿತ್ತಾಯ ಹಾಗೂ ಪರಿವಾರ ದೈವಗಳ ಧರ್ಮನೇಮ ಸಮಿತಿ ಮಜಿಲಗುತ್ತು ತುಂಬೆ ಇದರ  ನಾಗದೇವರ ಪುನರ್ ಪ್ರತಿಷ್ಠೆ ಹಾಗೂ ಧರ್ಮನೇಮದ ಧಾರ್ಮಿಕ ಸಭಾ ಕಾರ್ಯಕ್ರಮ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ