ವಿಟ್ಲ

ಸಿಬ್ಬಂದಿ ಇಲ್ಲದೆ ಆರೋಗ್ಯ ಕೇಂದ್ರದಲ್ಲಿ ತೊಂದರೆ

ವಿಟ್ಲ ಸಮುದಾಯ ಆಸ್ಪತ್ರೆಯಲ್ಲಿ 20 ವರ್ಷಗಳ ಹಿಂದೆ ಯಾವ ಸ್ಥಿತಿ ಇದೆಯೋ ಈಗಲೂ ಹಾಗೇ ಇದೆ . ಇದರಿಂದ ಜನರಿಗೆ ತೊಂದರೆ ಆಗುತ್ತಿದೆ ಎಂದು ದ.ಕ.ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮಹಮ್ಮದ್ ಕುಂಞ ಹೇಳಿದರು.

www.bantwalnews.com report

ಈ ಕುರಿತು ಆರೋಗ್ಯ ಸಚಿವರು ಗಮನ ಹರಿಸಬೇಕು. ಹಿಂದಿನ ಆರೋಗ್ಯ ಸಚಿವ ಏನೂ ಮಾಡಿಲ್ಲ. ಇದಕ್ಕೆ ಸ್ಪಂದಿಸದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಅವರು ಹೇಳಿದರು.

ಜಾಹೀರಾತು

ಯು ಟಿ ಖಾದರ್ ಅವರು ಆಸ್ಪತ್ರೆಗಳ ಮೂಲಭೂತ ಆವಶ್ಯಕತೆಗಳ ಪಟ್ಟಿಯನ್ನು ಪಡೆದುಕೊಂಡಿದ್ದು, ಆ ಪಟ್ಟಿ ಏನಾಗಿದೆ ಎಂಬ ಮಾಹಿತಿ ಇಲ್ಲ. ಜಿಲ್ಲೆಯಾದ್ಯಂತ ಆಸ್ಪತ್ರೆಗಳು ಸಂಪೂರ್ಣ ಸೊರಗಿವೆ. ಉಪಕರಣಗಳಿಗೂ ಬೇರೆ ಆಸ್ಪತ್ರೆಗಳನ್ನು ಅವಲಂಬಿಸಬೇಕಾದುದರಿಂದ ಸರ್ಕಾರಿ ಆಸ್ಪತ್ರೆಗಳಿಂದ ಯಾವುದೇ ಪ್ರಯೋಜನವಿಲ್ಲ. ಆರೋಗ್ಯ ಇಲಾಖೆಯೇ ಹದಗೆಟ್ಟಿದೆ ಎಂದರು.

ನಾಗರಿಕರಾದ ಅಶ್ರಫ್ ಮೊಹಮ್ಮದ್ ಪೊನ್ನೊಟ್ಟು, ಎಲ್.ಎನ್. ಅಡ್ಯಂತಾಯ, ಶಾಕಿರ್ ಅಳಕೆಮಜಲು, ಹರೀಶ್ ಕೊಟ್ಟಾರಿ, ಜಾಫರ್‌ಖಾನ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ