ವಿಟ್ಲ

ಆಟೋ ಮೇಲೆ ಉರುಳಿದ ಮರ, ಚಾಲಕ, ಸವಾರ ಗಂಭೀರ

ರಸ್ತೆ ಬದಿಯ ಮರವೊಂದು ಚಲಿಸುತ್ತಿದ್ದ ರಿಕ್ಷಾದ ಮೇಲೆ ಬಿದ್ದು ಚಾಲಕ ಹಾಗೂ ಸವಾರ ಗಂಬೀರ ಗಾಯಗೊಂಡ ಘಟನೆ ಕಲ್ಲಡ್ಕ ಕಾಂಞಂಗಾಡು ಅಂತರಾಜ್ಯ ಹೆದ್ದಾರಿಯ ಅಡ್ಯನಡ್ಕ ಪೇಟೆಯ ಸಮೀಪ ನಡೆದಿದೆ.

www.bantwalnews.com report

ಜಾಹೀರಾತು

ರಿಕ್ಷಾ ಚಾಲಕ ಅಡ್ಯನಡ್ಕ ಕೊಲ್ಲಪದವು ಮೂಡಂಬೈಲು ನಿವಾಸಿ ಈಶ್ವರ (35), ಪ್ರಯಾಣಿಕ ರಾಮು (62) ಗಾಯಗೊಂಡಿದ್ದಾರೆ. ಮರಕ್ಕಿಣಿ ಕಡೆಯಿಂದ ಅಡ್ಯನಡ್ಕ ಪೇಟೆಗೆ ಸಂಚರಿಸುತ್ತಿದ್ದ ರಿಕ್ಷಾದ ಮೇಲೆ ಕಾಂಡ ಕ್ಷೀಣಿಸಿದ ಉಪ್ಪಳಿಗದ ಮರ ಬಿದ್ದಿದೆ. ಇದರಿಂದ ರಿಕ್ಷಾದೊಳಗಿದ್ದವರು ಅದರ ಒಳಗೆ ಸಿಲುಕಿ ಹಾಕಿಗೊಂಡು ತಲೆ ಗಂಬೀರ ಗಾಯವಾಗಿದೆ. ನಾಗರೀಕರು ರಿಕ್ಷಾದಲ್ಲಿ ಸಿಲುಕಿದವರನ್ನು ಹೊರ ತೆಗೆದು ವಿಟ್ಲ 108 ಮೂಲಕ ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿಗಳು ಮರವನ್ನು ತೆರವು ಮಾಡಿ ವಾಹನ ಸಂಚಾರ ಸುಗಮವಾಗುವಂತೆ ಮಾಡಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ