ಇಂದಿನ ವಿಶೇಷ

ಇಂದು, ನಾಳೆ ಉಸ್ತುವಾರಿ ಸಚಿವರು ಎಲ್ಲೆಲ್ಲಿರ್ತಾರೆ?

ಅರಣ್ಯ ಸಚಿವರೂ ಆಗಿರುವ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಭಾನುವಾರ ಮತ್ತು ಸೋಮವಾರ ಕಾರ್ಯಕ್ರಮ ಪಟ್ಟಿ ಹೀಗಿದೆ.

www.bantwalnews.com report

ದಿನಾಂಕ:22 – ಬೆ:9 – ಗೆಳೆಯರ ಬಳಗ ಆರಿಕಲ್ಲು ಕಡೇಶ್ವಾಲ್ಯ ಇದರ ಆಶ್ರಯದಲ್ಲಿ 5ನೇ ವರ್ಷದ ಕೆಸರುಗದ್ದೆ ಕ್ರೀಡಾ ಕೂಟದ ಉದ್ಘಾಟನಾ ಸಮಾರಂಭ, 10 – ಓಂ ಪ್ರೆಂಡ್ಸ್ ಕ್ಲಬ್ (ರಿ.) ಕಳ್ಳಿಗೆ ಪಚ್ಚಿನಡ್ಕ ಇದರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ, 11 – ಸುಮಂಗಳ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಪಾಣೆಮಂಗಳೂರು ಇದರ 7ನೇ ಫರಂಗಿಪೇಟೆ ಶಾಖೆಯ ಉದ್ಘಾಟನಾ ಸಮಾರಂಭ, ಸಂಜೆ:6.30 – ಮಂಗಳೂರು ಯು. ಶ್ರೀನಿವಾಸ ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಸರ್ವ ಕಾಲೇಜು ವಿದ್ಯಾರ್ಥಿ ಎಸೋಸಿಯೇಶನ್ ಇದರ ಆಶ್ರಯದಲ್ಲಿ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯ ಸಮಾರೋಪ ಸಮಾರಂಭ, 7.30 – ಸ್ಪಂದನ ಪ್ರೆಂಡ್ಸ್, ಆಶೋಕ್ ನಗರ ಮಂಗಳೂರು ಉದ್ಘಾಟನಾ ಸಮಾರಂಭ.

ಜಾಹೀರಾತು

ದಿನಾಂಕ:23 – ಬೆ:9.30 – ಸರಕಾರಿ ಪದವಿ ಪೂರ್ವ ಕಾಲೇಜು ವಾಮದಪದವು ಇದರ ಪ್ರತಿಭಾ ಪುರಸ್ಕಾರ ಮತ್ತು ದತ್ತಿನಿಧಿ ಬಹುಮಾನ ವಿತರಣಾ ಸಮಾರಂಭ, 10.30 – ಮಂಗಳೂರು ಮಂಗಳೂರು ಕ್ರೀಡಾಂಗಣದಲ್ಲಿ ನೇತಾಜಿ ಸುಭಾಸ್‌ಶ್ಚಂದ್ರ ಬೋಸ್ ಜನ್ಮ ದಿನಾಚರಣೆಯ ಪ್ರಯುಕ್ತ ಜಿಲ್ಲಾ ದೈಹಿಕ ಶಿಕ್ಷಕರ ಕ್ರೀಡಾ ಕೂಟದ ಉದ್ಘಾಟನಾ ಸಮಾರಂಭ, ಮಧ್ಯಾಹ್ನ:2 – ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬೆಂಜನಪದವು ಇದರ ಪ್ರತಿಭಾ ಪುರಸ್ಕಾರ ಉದ್ಘಾಟನಾ ಸಮಾರಂಭ.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.