ಕಲ್ಲಡ್ಕ

ಕಲ್ಲಡ್ಕದಲ್ಲಿ ಶ್ರೀ ರಾಮಾನುಜಾಚಾರ್ಯ ನೆನಪು

www.bantwalnews.com report

ಬದುಕಿದಷ್ಟು ಕಾಲ ಬೇರೆಯವರಿಗೆ ತಿರಸ್ಕಾರವಾಗದೆ, ಶಾಪವಾಗದೆ, ಭಾರವಾಗದೆ, ಬದುಕಿದವರು ರಾಮನುಜಾಚಾರ್ಯರು. ನಾವು ಜೀವನದಲ್ಲಿ ಇನ್ನೊಬ್ಬರಿಗೆ ಸ್ವೀಕಾರ್ಯರಾಗಬೇಕು. ನಮ್ಮನ್ನು ಇನ್ನೊಬ್ಬರು ಒಪ್ಪುವಂತವರಾಗಬೇಕು. ಎಲ್ಲಾ ವ್ಯಕ್ತಿತ್ವ, ಭಗವಂತನ ಭಕ್ತಿ, ಶ್ರದ್ಧೆ, ಪ್ರಾಮಾಣಿಕತೆ, ನಿಷ್ಠೆ ಎಲ್ಲಿ ಇರುತ್ತದೆಯೋ ಅಲ್ಲಿ ಜಾತಿ ಅಗತ್ಯವಿರುವುದಿಲ್ಲ. ಎಂದು ಅ.ಭಾ ಕುಟುಂಬ ಪ್ರಬೋಧನ್‌ನ ಪ್ರಮುಖರಾದ, ಸಂಘದ ಹಿರಿಯ ಪ್ರಚಾರಕರಾದಂತಹ  ಸು ರಾಮಣ್ಣ ಹೇಳಿದರು.

ಜಾಹೀರಾತು

ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಪ್ರಭಾಸ ಮಾನವಿಕ ಸಂಘವು ಆಯೋಜಿಸಿದ ಶ್ರೀ ರಾಮಾನುಜಾಚಾರ್ಯ ನೆನಪು ಮತ್ತು ಸಂದೇಶ ಎಂಬ ಕಾರ್ಯಕ್ರಮದಲ್ಲಿ ಮಾತಾನಾಡಿದರು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಡಾ|ಪ್ರಭಾಕರ ಭಟ್, ಸಂಸ್ಥೆಯ ಸಂಚಾಲಕರು ವಸಂತ ಮಾಧವ, ಉಪಸ್ಥಿತರಿದ್ದರು. ಪ್ರಾಚಾರ್ಯರಾದ ಕೃಷ್ಣಪ್ರಸಾದ ಕಾಯರ್ ಕಟ್ಟೆ ಸ್ವಾಗತಿಸಿ, ಉಪನ್ಯಾಸಕರಾದ ಹರೀಶ ವಂದಿಸಿ, ಜಯಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ