ಫರಂಗಿಪೇಟೆ

ಸೇವಾಂಜಲಿಯಲ್ಲಿ ಹೃದಯ, ಕ್ಯಾನ್ಸರ್ ತಪಾಸಣಾ ಶಿಬಿರ

ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಂಟ್ವಾಳ ಆಶ್ರಯದಲ್ಲಿ ಜ. ಕೆ.ಎಸ್.ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ  ದೇರಳಕಟ್ಟೆ ಇವರ ಸಹಯೋಗದೊಂದಿಗೆ ದಿ. ಸರಸ್ವತಿ ಕೆ. ಪೂಂಜಾ ಮತ್ತು ಕೆ. ಕಾಂತಪ್ಪ ಪೂಂಜಾ ಫರಂಗಿಪೇಟೆ ಸ್ಮರಣಾರ್ಥ ಉಚಿತ ಹೃದಯ ಹಾಗೂ ಕ್ಯಾನ್ಸರ್ ತಪಸಣಾ ಶಿಬಿರ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ನಡೆಯಿತು.

www.bantwalnews.com report

ಜಾಹೀರಾತು

ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಶಿಬಿರ ಉದ್ಘಾಟಿಸಿದರು, ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಎ.ಸಿ.ಭಂಡಾರಿ, ಜ.ಕೆ.ಎಸ್.ಹೆಗ್ಡೆ ಆಸ್ಪತ್ರೆಯ  ಹೃದಯ ತಜ್ಞ ಡಾ. ಸುಬ್ರಹ್ಮಣ್ಯ ಕೆ., ಕ್ಯಾನ್ಸರ್ ರೋಗ ತಜ್ಞರಾದ ಡಾ. ವಿಶ್ವನಾಥ ಹಾಗೂ ಡಾ. ಜಯರಾಮ ಶೆಟ್ಟಿ  ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸೇವಾಂಜಲಿಯ ಟ್ರಸ್ಟಿಗಳಾದ ದೇವದಾಸ ಶೆಟಟಿ ಕೊಡ್ಮಾನ್, ಸುಕೇಶ್ ಶೆಟ್ಟಿ ತೇವು, ಸುಕುಮಾರ್ ಎಂ.ಮೋನಪ್ಪ ಹಾಜರಿದ್ದರು. ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜಾ ಶಿಬಿರವನ್ನು  ಸಂಯೋಜಿಸಿದರು. 150 ಮಂದಿ ಶಿಬಿರದ ಪ್ರಯೋಜನ ಪಡೆದುಕೊಂಡರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ