ಬಂಟ್ವಾಳ ವಿದ್ಯಾಗಿರಿಯಲ್ಲಿರುವ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯ ದಿನಾಚರಣೆ ನಡೆಯಿತು.
www.bantwalnews.com report
ಜಾಹೀರಾತು
ಶಾಲಾ ಪ್ರಾಂಶುಪಾಲೆ ಸಿ.ರಮಾಶಂಕರ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಭಾರತದ ಸಂವಿಧಾನದಲ್ಲಿರುವ ವಿಧೇಯಕಗಳನ್ನು ಗೌರವಿಸಿ, ಆಶಯಗಳಿಗೆ ಅನುಗುಣವಾಗಿ ನಡೆಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಇತರರ ಧನಾತ್ಮಕ ಯೋಚನೆ, ಅಭಿಪ್ರಾಯಗಳಿಗೆ ಮನ್ನಣೆ ನೀಡಬೇಕು ಎಂದರು. ಶಾಲಾ ಆಡಳಿತ ಮಂಡಳಿ ಸದಸ್ಯ ಹರೀಶ್ ಮಾಂಬಾಡಿ ಮತ್ತು ಪೋಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದರು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಸಂವಿಧಾನವನ್ನು ಗೌರವಿಸಲು ಕರೆ"