ಬಂಟ್ವಾಳ

ಯಕ್ಷಗಾನ ಸಪ್ತಾಹಕ್ಕೆ ಚಾಲನೆ

ಎಡನೀರು ಶ್ರೀ ಗೋಪಾಲಕೃಷ್ಣ ಯಕ್ಷಗಾನ ಸಮಿತಿ ಇದರ ಆಶ್ರಯದಲ್ಲಿ  ಶ್ರೀ ಗೋಪಾಕೃಷ್ಣ ಯಕ್ಷಗಾನ ಕಲಾಮಂಡಳಿ ಎಡನೀರು ಕಾಸರಗೋಡು  ಇವರಿಂದ ಯಕ್ಷಗಾನ ಸಪ್ತಾಹಕ್ಕೆ ಮೆಲ್ಕಾರ್‌ನ ಆರ್.ಕೆ. ಎಂಟರ್‌ಪ್ರೈಸಸ್‌ನ ಎದುರು ಚಾಲನೆ ಸಿಕ್ಕಿತ್ತು.

www.bantwalnews.com report

ಜಾಹೀರಾತು

ಕಾಸರಗೋಡು ಶ್ರೀ ಎಡನೀರು ಮಠದ ಶ್ರೀ ಕೇಶವಾನಂದ ಮಹಾಸ್ವಾಮಿ  ದೀಪಪ್ರಜ್ವಲನಗೊಳಿಸಿ ಆಶೀರ್ವಚನ ನೀಡಿದರು. ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ಬಿ.ವಿ.ಶೆಣೈ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉದ್ಯಮಿಗಳಾದ ಬಿ.ರಘು ಸಪಲ್ಯ, ಎಸ್.ಎಂ. ಗೋಪಾಲಕೃಷ್ಣ ಆಚಾರ್ಯ ಉಪಸ್ಥಿತರಿದ್ದರು.

ಸಮಿತಿಯ ಗೌರವಧ್ಯಕ್ಷ ಎ.ಸಿ.ಭಂಡಾರಿ, ಪ್ರಧಾನ ಕಾರ್ಯದರ್ಶಿಗಳಾದ  ಬಿ. ತಮ್ಮಯ್ಯ, ರಾಂ ಗಣೇಶ್ ಪ್ರಭು, ಕಾರ್ಯದರ್ಶಿ ಡಿ.ಎಂ.ಕುಲಾಲ್, ಕೋಶಾಕಾರಿ ಐತಪ್ಪ ಆಳ್ವ ಹಾಜರಿದ್ದರು. ಅಧ್ಯಕ್ಷ ಕೈಯ್ಯೂರು ನಾರಾಯಣ ಭಟ್ ಸ್ವಾಗತಿಸಿ, ಕಾರ್ಯದರ್ಶಿ ಎವ್. ಶಿವಶಂಕರ್ ವಂದಿಸಿದರು, ಮಂಜು ವಿಟ್ಲ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts