ಬಂಟ್ವಾಳ

ಯಕ್ಷಗಾನ ಸಪ್ತಾಹಕ್ಕೆ ಚಾಲನೆ

ಎಡನೀರು ಶ್ರೀ ಗೋಪಾಲಕೃಷ್ಣ ಯಕ್ಷಗಾನ ಸಮಿತಿ ಇದರ ಆಶ್ರಯದಲ್ಲಿ  ಶ್ರೀ ಗೋಪಾಕೃಷ್ಣ ಯಕ್ಷಗಾನ ಕಲಾಮಂಡಳಿ ಎಡನೀರು ಕಾಸರಗೋಡು  ಇವರಿಂದ ಯಕ್ಷಗಾನ ಸಪ್ತಾಹಕ್ಕೆ ಮೆಲ್ಕಾರ್‌ನ ಆರ್.ಕೆ. ಎಂಟರ್‌ಪ್ರೈಸಸ್‌ನ ಎದುರು ಚಾಲನೆ ಸಿಕ್ಕಿತ್ತು.

www.bantwalnews.com report

ಜಾಹೀರಾತು

ಕಾಸರಗೋಡು ಶ್ರೀ ಎಡನೀರು ಮಠದ ಶ್ರೀ ಕೇಶವಾನಂದ ಮಹಾಸ್ವಾಮಿ  ದೀಪಪ್ರಜ್ವಲನಗೊಳಿಸಿ ಆಶೀರ್ವಚನ ನೀಡಿದರು. ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ಬಿ.ವಿ.ಶೆಣೈ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉದ್ಯಮಿಗಳಾದ ಬಿ.ರಘು ಸಪಲ್ಯ, ಎಸ್.ಎಂ. ಗೋಪಾಲಕೃಷ್ಣ ಆಚಾರ್ಯ ಉಪಸ್ಥಿತರಿದ್ದರು.

ಸಮಿತಿಯ ಗೌರವಧ್ಯಕ್ಷ ಎ.ಸಿ.ಭಂಡಾರಿ, ಪ್ರಧಾನ ಕಾರ್ಯದರ್ಶಿಗಳಾದ  ಬಿ. ತಮ್ಮಯ್ಯ, ರಾಂ ಗಣೇಶ್ ಪ್ರಭು, ಕಾರ್ಯದರ್ಶಿ ಡಿ.ಎಂ.ಕುಲಾಲ್, ಕೋಶಾಕಾರಿ ಐತಪ್ಪ ಆಳ್ವ ಹಾಜರಿದ್ದರು. ಅಧ್ಯಕ್ಷ ಕೈಯ್ಯೂರು ನಾರಾಯಣ ಭಟ್ ಸ್ವಾಗತಿಸಿ, ಕಾರ್ಯದರ್ಶಿ ಎವ್. ಶಿವಶಂಕರ್ ವಂದಿಸಿದರು, ಮಂಜು ವಿಟ್ಲ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ