ಜಿಲ್ಲಾ ಸುದ್ದಿ

12ರಂದು ಉಬಾರ್ ಚೆಸ್ ಪಂದ್ಯಾಕೂಟ

ಉಪ್ಪಿನಂಗಡಿ: ಇಲ್ಲಿನ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಉಬಾರ್ ಚೆಸ್ ಅಕಾಡಮಿ ವತಿಯಿಂದ ಉಬಾರ್ ಚೆಸ್ ಟ್ರೋಫಿ ಪಂದ್ಯಾವಳಿ 12ರಂದು ನಡೆಯಲಿದೆ.

ಅಂಡರ್ 8, 10, 12, 14, 16 ಹಾಗೂ ಮುಕ್ತ ವಿಭಾಗಗಳಲ್ಲಿ ಹುಡುಗರಿಗೆ ಮತ್ತು ಹುಡುಗಿಯರಿಗೆ ಪ್ರತ್ಯೇಕವಾಗಿ ಪಂದ್ಯಾಟ ನಡೆಯಲಿದೆ ಎಂದು ಆಯೋಜಕ ಜಗನ್ನಾಥ ಅಡಪ ತಿಳಿಸಿದ್ದಾರೆ.

ಜಾಹೀರಾತು

25 ಸಾವಿರ ರೂ ಮೌಲ್ಯದ ನಗದು ಬಹುಮಾನದ ಆಕರ್ಷಣೆಯುಳ್ಳ ಪಂದ್ಯಾವಳಿಯಲ್ಲಿ ಭಾಗವಹಿಸುವವರು ಜನ್ಮದಿನಾಂಕ ಸರ್ಟಿಫಿಕೇಟ್ ಅಥವಾ ಶಾಲಾ ಐಡೆಂಟಿಟಿ ಕಾರ್ಡ್ ಜೊತೆಗೆ ಬೆಳಗ್ಗೆ 8.30ಕ್ಕೆ ಸ್ಥಳದಲ್ಲಿರಬೇಕು. ಫೆ.10ನೇ ತಾರೀಖಿನೊಳಗೆ ನೋಂದಾವಣಿ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದು, ಹೆಚ್ಚಿನ ಮಾಹಿತಿಗಾಗಿ ಜಗನ್ನಾಥ ಅಡಪ (9620469172 ಮತ್ತು 9008857064) ಮತ್ತು ಭವ್ಯಾ (9731771990) ಸಂಪರ್ಕಿಸುವಂತೆ ಕೋರಲಾಗಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ