ತಾಜುಲ್ ಉಲಮಾ ಅನುಸ್ಮರಣೆ 11ರಂದು

ಫಖ್ರುದ್ದೀನ್ ಜುಮ್ಮಾ ಮಸ್ಜಿದ್ ಮಾವಿನಕಟ್ಟೆ ಅಜಿಲಮೊಗರುವಿನಲ್ಲಿ ಎಸ್.ವೈ.ಎಸ್, ಎಸ್.ಎಸ್.ಎಫ್. ಮಾವಿನಕಟ್ಟೆ ಆಶ್ರಯದಲ್ಲಿ ತಾಜುಲ್ ಉಲಮಾ ಅನುಸ್ಮರಣೆ 11ರಂದು ಸಂಜೆ 6 ಕ್ಕೆ ಮಾವಿನಕಟ್ಟೆ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ.

www.bantwalnews.com report

ಜಾಹೀರಾತು

ಸುದ್ದಿಗೋಷ್ಠಿಯಲ್ಲಿ ಈ ವಿವರ ನೀಡಿದ ಎಸ್.ಎಸ್.ಎಫ್. ಬಂಟ್ವಾಳ ಡಿವಿಜನ್ ಅಧ್ಯಕ್ಷ ಅಬ್ದುಲ್ ರಶೀದ್ ವಗ್ಗ, ಈ ಸಂದರ್ಭ ಮುಖ್ಯ ಭಾಷಣಕಾರರಾಗಿ ಸಿರಾಜುಲ್ ಹುದಾ ಕುಟ್ಯಾಡಿಯ ಮೌಲಾನಾ ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಸಯ್ಯಿದ್ ಹಂಝ ತಂಞಳ್ ಕರ್ಪಾಡಿ ಆಶೀರ್ವಚನ ನೀಡಲಿದ್ದು, ಸಭೆಯ ಅಧ್ಯಕ್ಷತೆಯನ್ನು ಮಾಜಿ ಖತೀಬರಾದ ಅಬ್ದುಲ್ ಹಮೀದ್ ಮದನಿ. ಕಾರ್ಯಕ್ರಮವನ್ನು ಎಎಂಇಸಿ ಮಾಡಡ್ಕ ಮ್ಯಾನೇಜರ್ ಕೆ.ಎ.ಅಶ್ರಫ್ ಸಖಾಫಿ ಮಾಡಾವು ಉದ್ಘಾಟಿಸುವರು. ಖಾದಿಸಿಯ ಇಸ್ಲಾಮಿಕ್ ಮತ್ತು ವಿಜ್ಞಾನ ಅಕಾಡಮಿ ಕಾವಳಕಟ್ಟೆಯ ಪ್ರಾಂಶುಪಾಲ ಹಾಫಿಲ್ ಸುಫಿಯಾನ್ ಸಖಾಫಿ ಮತ್ತು ಮಲ್ಲೂರು ಅಲ್ ಅಸಾಸ್ ಅಧ್ಯಕ್ಷ ಎಂಪಿಎಂ ಅಶ್ರಫ್ ಸಅದಿ ಭಾಷಣಗೈಯುವರು. ಈ ಸಂದರ್ಭ ಮಾಜಿ ಖತೀಬ ಅಬ್ದುಲ್ ಹಮೀದ್ ಮದನಿ ಗೌರವಾರ್ಪಣೆ ನಡೆಯಲಿದೆ ಕಾರ್ಯಕ್ರಮದ ಕೊನೆಯಲ್ಲಿ ತಬರ್ರುಕ್ ವಿತರಣೆ ನಡೆಯಲಿದ್ದು, ಸ್ತ್ರೀಯರಿಗೆ ಪ್ರತ್ಯೇಕ ಸ್ಥಳ ಏರ್ಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಎಫ್ ಜೆಎಂ ಮಾವಿನಕಟ್ಟೆ ಖತೀಬ ಅಬ್ದುಲ್ ಜಬ್ಬಾರ್ ಸಅದಿ, ಎಸ್ ಎಸ್‌ಎಫ್ ಮಾವಿನಕಟ್ಟೆ ಅಧ್ಯಕ್ಷ ಮಹಮ್ಮದ್ ಶರೀಫ್, ಎಸ್ ವೈಎಸ್ ಮಾವಿನಕಟ್ಟೆ ಅಧ್ಯಕ್ಷ ಹುಸೈನ್ ಎಚ್, ಮಾವಿನಕಟ್ಟೆ ಸ್ವಲಾತ್ ಕಮಿಟಿ ಅಧ್ಯಕ್ಷ ಅಬ್ಬಾಸ್ ಕೆ, ಎಫ್ ಜೆಎಂ ಮಾವಿನಕಟ್ಟೆ ಅಧ್ಯಕ್ಷ ಅಬ್ಬಾಸ್ ಅಂತಾರ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ತಾಜುಲ್ ಉಲಮಾ ಅನುಸ್ಮರಣೆ 11ರಂದು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*