ಬಂಟ್ವಾಳ

ತೆಂಗು ಬೆಳೆಗಾರರ ಸೊಸೈಟಿ ಉದ್ಘಾಟನೆ

ಸಜೀಪಮೂಡ ಶ್ರೀ ಮಹಾಗಣಪತಿ ಸನ್ನಿಧಾನದಲ್ಲಿ ಸಜೀಪಮೂಡ ತೆಂಗು ಬೆಳೆಗಾರರ ಸೊಸೈಟಿಯನ್ನು ಮಂಗಳೂರು ತೆಂಗು ಬೆಳೆಗಾರರ ಫೆಡರೇಶನ್ ಆಶ್ರಯದಲ್ಲಿ ಪೆಡರೇಶನ್ ಅಧ್ಯಕ್ಷ , ಪ್ರಗತಿಪರ ಕೃಷಿಕ ರಾಜೇಶ್ ನಾಕ್ ಉಳಿಪಾಡಿಗುತ್ತು ಉದ್ಘಾಟಿಸಿದರು.

ಯಶವಂತ ದೇರಾಜೆಗುತ್ತು, ರಾಜ್ಯ ರೈತರ ಸಂಘ ಹಸಿರು ಸೇನೆ ಜಿಲ್ಲಾ ಕಾರ್ಯದರ್ಶಿ ಮನೋಹರ ಶೆಟ್ಟಿ, ತುಂಬೆ ಡ್ಯಾಂ ಸಂತ್ರಸ್ತ ರೈತರ ಹೋರಾಟ ಸಮಿತಿ ಅಧ್ಯಕ್ಷ ಎಂ. ಸುಬ್ರಹ್ಮಣ್ಯ ಭಟ್, ಕಾರ್ಯದರ್ಶಿ ಇದಿನಬ್ಬ , ತಾಲೂಕು ರೈತ ಸಂಘದ ಅಧ್ಯಕ್ಷ ಶರತ್ ಕುಮಾರ್, ಕಾರ್ಯದರ್ಶಿ ಸುದೇಶ ಮಯ್ಯ ಮತ್ತಿತರರು ಉಪಸ್ಥಿತರಿದ್ದು ಶುಭ ಹಾರೈಸಿದರು.

ಜಾಹೀರಾತು

ಇದೇ ಸಂದರ್ಭ ತುಳುನಾಡ ಕೃಷಿ ಕ್ರಾಂತಿ ಅಂಗವಾಗಿ ಸಜೀಪ ಮುನ್ನೂರಿನ 6 ಎಕರೆ ಪ್ರದೇಶದಲ್ಲಿ ಬೆಳೆಸಲಾದ ಭತ್ತ ಹಾಗೂ ದ್ವಿದಳ ಧಾನ್ಯ ಕೃಷಿಯನ್ನು ಅತಿಥಿಗಳು ವೀಕ್ಷಿಸಿದರು.

ಕರುಣಾಕರ ಶೆಟ್ಟಿ , ವಾಸು ಗಟ್ಟಿ , ಸೀತಾರಾಮ ಶೆಟ್ಟಿ, ಲಿಂಗಪ್ಪ ದೋಟ, ನಂದರಾಮ ರೈ, ನರೇಂದ್ರ ಆಳ್ವ ರಾಮ, ದೇವಪ್ಪ ಮಡಿವಾಳ, ಸಂದೇಶ ಗಟ್ಟಿ, ಸೀತಾರಾಮ ನಾಯಕ್, ಪರಮೇಶ್ವರ ನಾಯಕ್, ಸತೀಶ್ ಆಚಾರ್ಯ, ಕಿರಣ್ ಕುಮಾರ್, ಜಯ ಕುಲಾಲ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ