ಇತ್ತೀಚೆಗೆ ಗೋವಾದಲ್ಲಿ ನಡೆದ ಯುಎಸ್ಕೆಯು ಕರಾಟೆ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಿ ಕಟಾ ವಿಭಾಗದಲ್ಲಿ ದ್ವಿತೀಯ ಬಹುಮಾನ ಹಾಗೂ ಗ್ರೂಪ್ಕಟಾದಲ್ಲಿ 3 ನೇ ಬಹುಮಾನವನ್ನು ವಿಟ್ಲ ಆಂಗ್ಲಮಾಧ್ಯಮ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಷಷ್ಠೀಶ್ ಪಡಿಕೊಂಡಿರುತ್ತಾನೆ.
ಈತ ಸಾಲೆತ್ತೂರು ಗೌರಿಕೋಡಿ ನಿವಾಸಿ ಪ್ರವೀಣ್ ಕುಮಾರ್ ಶೆಟ್ಟಿ ಹಾಗೀ ಮಮತಾ ಶೆಟ್ಟಿ ದಂಪತಿಯ ಪುತ್ರನಾಗಿದ್ದಾನೆ.
| ಬಂಟ್ವಾಳ ಕೃಷಿ ಇಲಾಖೆಯ ಪರಿಸ್ಥಿತಿ | ಒಬ್ಬರಷ್ಟೇ ಕಾಯಂ ಅಧಿಕಾರಿ | ಮೂರು ವರ್ಷಗಳಿಂದ ನೇಮಕಾತಿ ಇಲ್ಲ (more…)