ಎನ್ನೆಸ್ಸೆಸ್, ಮಾನವಿಕಾ ಸಂಘ ಆಶ್ರಯದಲ್ಲಿ ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು. ಇತಿಹಾಸ ವಿಭಾಗ ಉಪನ್ಯಾಸಕ ಪ್ರೊ. ವಸಂತಕುಮಾರ್ ಮಾಹಿತಿ ನೀಡಿದರು. ಈ ಸಂದರ್ಭ ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆ ನಡೆಯಿತು.
ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ದುರ್ಗಾಪ್ರಸಾದ್ ನಡೆಸಿಕೊಟ್ಟರು. ಮಾನವಿಕ ಸಂಘದ ಸಂಚಾಲಕರಾದ ಪ್ರೊ. ಹರಿಪ್ರಸಾದ್ ಬಿ.ಶೆಟ್ಟಿ ಮತ್ತುರಾಷ್ತ್ರೀಯ ಸೇವಾಯೋಜನೆಯ ಅಧಿಕಾರಿ ಪ್ರೊ. ಸುರೇಶ್ ವಿಟ್ಲ ಉಪಸ್ಥಿತರಿದ್ದರು. ಶೋಭಾ ಕಾರ್ಯಕ್ರಮ ನಿರೂಪಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ವಾಮದಪದವು ಕಾಲೇಜಲ್ಲಿ ಮತದಾನ ಜಾಗೃತಿ"