ಸುಳ್ಯದ ಭೀಮರಾವ್ ಜೋಷಿ ಅವರ 41ನೇ ಹುಟ್ಟುಹಬ್ಬವು ಫೆಬ್ರವರಿ 26 ರಂದು ಸ್ನೇಹಮಿಲನ ವಾಟ್ಸಪ್ ಗ್ರೂಪ್ ವತಿಯಿಂದ ಸುಳ್ಯದ ಎಪಿಎಂಸಿ ಸಭಾಂಗಣದಲ್ಲಿ ನಡೆಯಲಿದ್ದು, ಆ ಕಾರ್ಯಕ್ರಮದಲ್ಲಿ ಬರಹಗಾರ ಅಬೂಬಕರ್ ಅನಿಲಕಟ್ಟೆ “ಸಾಹಿತ್ಯ ರತ್ನ” ಪ್ರಶಸ್ತಿ ಪಡೆಯುಲಿದ್ದಾರೆ. ಈ ಕಾರ್ಯಕ್ರಮವು ಕೆ.ಎ.ಅಬ್ದುಲ್ ಅಝೀಝ್ ಪುಣಚ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಅಬೂಬಕರ್ ಅನಿಲಕಟ್ಟೆಗೆ ಸಾಹಿತ್ಯ ಪ್ರಶಸ್ತಿ"
Be the first to comment on "ಅಬೂಬಕರ್ ಅನಿಲಕಟ್ಟೆಗೆ ಸಾಹಿತ್ಯ ಪ್ರಶಸ್ತಿ"