ಬಂಟ್ವಾಳನ್ಯೂಸ್ ವರದಿ:
ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಹೊಸ ಪಡಿತರ ಚೀಟಿ ಅರ್ಜಿಗಳ ಅರ್ಹತೆ ಪರಿಶೀಲನೆಯಿಂದ ವಿನಾಯಿತಿ ನೀಡುವಂತೆ ಒತ್ತಾಯಿಸಿ ಬಂಟ್ವಾಳ ತಾಲೂಕು ಗ್ರಾಮ ಲೆಕ್ಕಿಗರ ಸಂಘದ ಪದಾಧಿಕಾರಿಗಳ ನಿಯೋಗ ತಹಶೀಲ್ದಾರರ ಮೂಲಕ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರಿಗೆ ಸೋಮವಾರ ಮನವಿ ಸಲ್ಲಿಸಿದೆ.
14ರಂದು ಉಪಗ್ರಹ ಆಧಾರಿತ ತರೇತಿಗೆ ಎಲ್ಲ ಗ್ರಾಮ ಲೆಕ್ಕಿಗರು ಹಾಜರಾಗಂತೆ ಸಂಘ ನಿರ್ಧರಿಸಿದೆ. ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆಯವರಿಗೆ ಮನವಿ ನೀಡಲಾಯಿತು.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…