ಇಂದಿನ ವಿಶೇಷ

ಸಚಿವ ರಮಾನಾಥ ರೈ ಪ್ರವಾಸ

ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಅವರು ಫೆಬ್ರವರಿ 17   ರಂದು ಜಿಲ್ಲೆಯಲ್ಲಿ ಕೈಗೊಳ್ಳುವ ಪ್ರವಾಸ ವಿವರ ಇಂತಿವೆ.
ಶನಿವಾರ ಬೆಳಿಗ್ಗೆ:9.30 –ಸರಕಾರಿ ಪ್ರೌಢಶಾಲೆ ಕಲ್ಲಂಗಳ ಕೇಪು  ನೂತನ ಕಟ್ಟಡದ ಉದ್ಘಾಟನಾ ಸಮಾರಂಭ, 10.30 – ಕರ್ನಾಟಕ ರಾಜ್ಯ ವಿದ್ಯುತ್ ಅನುಮತಿ ಪಡೆದ ಗುತ್ತಿಗೆದಾರರ ಸೌಹಾರ್ದ ಸಹಕಾರಿ ಸಂಘ ಬಿ.ಸಿ.ರೋಡ್‍ನ ಶಾಖೆಯ ಉದ್ಘಾಟನಾ ಸಮಾರಂಭ, 11 – ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಆರ್‍ಎಪಿಸಿಸಿ ಸಭಾಂಗಣದಲ್ಲಿ ಆರೋಗ್ಯ ರಕ್ಷಾ ಸಮಿತಿ ಸಭೆ, ಮಧ್ಯಾಹ್ನ:12 – ಸೈಂಟ್ ಮೇರಿಸ್ ಚರ್ಚ್ ಕುಟ್ರುಪಾಡಿ ಕಡಬ ಇದರ ನವೀಕೃತ ಕಟ್ಟಡ ಉದ್ಘಾಟನಾ ಸಮಾರಂಭ, 2.30- ಮೂಡಬಿದಿರೆ ಸಮಾಜ ಮಂದಿರದಲ್ಲಿ ಜೇಸಿಸ್ ಮೂಡಬಿದಿರೆ ತ್ರಿಭುವನ್ ಹಾಗೂ ಜಮೀಯತುಲ್ ಫಲಾ: ಮೂಡಬಿದಿರೆ ಇದರ ಗೆಲುವಿನ ಗುಟ್ಟು ಕಾರ್ಯಕ್ರಮದ ಸಮಾರೋಪ ಸಮಾರಂಭ, 3.30 – ಮಂಗಳೂರು ತುಳು ಭವನದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಇದರ ಗೌರವ ಪ್ರಶಸ್ತಿ ಪ್ರಧಾನ  ಹಾಗೂ ಪುಸ್ತಕ ಬಹುಮಾನ ಸಮಾರಂಭದ ಉದ್ಘಾಟನಾ ಸಮಾರಂಭ, ಸಂಜೆ:6.00 – ಮಂಗಳೂರು ಸರ್ಕಿಟ್ ಹೌಸ್‍ನಲ್ಲಿ ಜಿಲ್ಲಾ ವಿಶೇಷ ಅನುದಾನ ಸಮಿತಿ ಸಭೆ, 7.00 –  ಮಂಚಿ ಸಾವಿರ ಶ್ರೀ ಅರಸು ಕೊಡಮಣಿತ್ತಾಯ ದೈವಗಳ ದೈವಸ್ಥಾನ ಇದರ ಬ್ರಹ್ಮಕಲಶೋತ್ಸದ ಧಾರ್ಮಿಕ ಸಭಾ ಕಾರ್ಯಕ್ರಮ.
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.