ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಬ್ರದರ್ಸ್ ಕಂದೇಲು ಪ್ರಥಮ, ಆಳ್ವಾಸ್ ದ್ವಿತೀಯ

ಜಯಕರ್ನಾಟಕ ಉಕ್ಕುಡ ಘಟಕ ಹಾಗೂ ದಕ್ಷಿಣ ಕನ್ನಡ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಸಂಯುಕ್ತ ಆಶ್ರಯದಲ್ಲಿ ಹೊನಲು ಬೆಳಕಿನ ಪ್ರೋ ಮಾದರಿಯ ಅಂತರ್ ಜಿಲ್ಲಾ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟದಲ್ಲಿ ಬ್ರದರ್‍ಸ್ ಕಂದೇಲ್ ಪ್ರಥಮ ಸ್ಥಾನ ಪಡೆದುಕೊಂಡಿದೆ.

ಆಳ್ವಾಸ್ ಮೂಡಬಿದಿರೆ ದ್ವಿತೀಯ, ಅರಬ್ ರೈಡರ್‍ಸ್ ತೂಮಿನಾಡ್ ತೃತೀಯ ಸ್ಥಾನ, ಎಸ್‌ಡಿಎಂ ಉಜಿರೆ ನಾಲ್ಕನೇ ಸ್ಥಾನ ಪಡೆದುಕೊಂಡಿದೆ.

ಜಾಹೀರಾತು

ಈ ಸಂದರ್ಭ ಮಾತನಾಡಿದ ಕರ್ನಾಟಕ ರೈತ ಸಂಘ, ಹಸಿರು ಸೇನೆ ಜಿಲ್ಲಾಧ್ಯಕ್ಷ ರವಿಕಿರಣ್ ಪುಣಚ ಕೂಡಾಕೂಟಗಳಿಂದ ದೇಶದ ಸೌಹಾರ್ಧತೆ ಉಳಿಯಲು ಸಾಧ್ಯ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಎಸ್ ಮಹಮ್ಮದ್ ಮಾತನಾಡಿ ಈ ದೇಶದಲ್ಲಿ ಬಹುತೇಕ ಕ್ರೀಡೆಗಳು ಹೊರದೇಶದಿಂದ ಬಂದಿದ್ದಾಗಿದೆ. ಕಬಡ್ಡಿ ಮಾತ್ರ ಇಲ್ಲಿಯ ಮಣ್ಣಿನ ಆಟವಾಗಿದೆ. ಕಬ್ಬಡಿ ಕ್ರೀಡೆಗಳ ಮೂಲಕ ದೇಶದ ಸಂಸ್ಕೃತಿ ಹಾಗೂ ಪರಂಪರೆಯನ್ನು ಎತ್ತಿ ಹಿಡಿಯಲು ಸಾಧ್ಯ ಎಂದರು.

ಕರಾಟೆಯಲ್ಲಿ ಸಾಧ್ಯನೆಗೈದ ವಿದ್ಯಾರ್ಥಿಗಳಾದ ಮಹಮ್ಮದ್ ರಮೀಶ್, ಮಹಮ್ಮದ್ ಅಸ್ಲಂ, ಮಹಮ್ಮದ್ ಬಾಸಿಲ್, ಆಹಮ್ಮದ್ ನುಹ್‌ಮಾನ್ ಹಾಗೂ ನಿವೃತ್ತ ಯೋಧ ಸತೀಶ್ ಉಕ್ಕುಡ ಅವರನ್ನು ಸನ್ಮಾನಿಸಲಾಯಿತು.

ಜಾಹೀರಾತು

ಯು.ಪಿ ಜಯರಾಮ ಉಕ್ಕುಡ, ರಹೀಂಶಾನ್ ಅಳಿಕೆ, ಪ್ರವೀಣ್ ಶೆಟ್ಟಿ ತಿಂಗಳಾಡಿ, ಮನೋಜ್ ಪಿ, ರಮಾನಾಥ ವಿಟ್ಲ, ರಮೇಶ, ಜಯಪ್ರಕಾಶ್, ರಮೇಶ ಉಕ್ಕುಡ, ಹಮೀದ್ ಕೆಜಿಎನ್, ಕೆ ಇಸ್ಮಾಯಿಲ್, ಶರೀಫ್ ಯು, ರಂಜೀತ್ ಕುಮಾರ್, ಅಬ್ದುಲ್ ರಝಾಕ್, ರವಿ ಬಂಗೇರ, ಹಮೀದ್ ಟಿಎಚ್‌ಎಂಎ, ಹಮೀದ್ ಕೆ.ಎಸ್, ರಾಝೀಕ್ ಉಕ್ಕುಡ ಮೊದಲಾದವರು ಉಪಸ್ಥಿತರಿದ್ದರು.

ರಶೀದ್ ಉಕ್ಕುಡ ಸ್ವಾಗತಿಸಿದರು. ಹಮೀದ್ ಗೋಳ್ತಮಜಲು ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಬ್ರದರ್ಸ್ ಕಂದೇಲು ಪ್ರಥಮ, ಆಳ್ವಾಸ್ ದ್ವಿತೀಯ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*