ಬಂಟ್ವಾಳ

ಎಬಿವಿಪಿಯಿಂದ ಪ್ರತಿಭಟನೆ

 

ವಿಶ್ವವಿದ್ಯಾನಿಲಯದ ಅವ್ಯವಸ್ಥಿತ ಪರೀಕ್ಷೆ ಹಾಗೂ ಮೌಲ್ಯಮಾಪನ ಪದ್ಧತಿ, ದೋಷಪೂರಿತ ಫಲಿತಾಂಶ ಮತ್ತು ಅಂಕಪಟ್ಟಿ ವಿತರಣೆಯಲ್ಲಿ ವಿಳಂಬ ಧೋರಣೆಯ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಬಂಟ್ವಾಳ ಶಾಖೆ ವತಿಯಿಂದ ಪ್ರತಿಭಟನೆ ನಡೆಯಿತು. ಬಳಿಕ ಬಂಟ್ವಾಳ ತಾಲೂಕು ತಹಶೀಲ್ದಾರರಿಗೆ ಮನವಿಯನ್ನು ಹಸ್ತಾಂತರಿಸಿ, ಅವರ ಮೂಲಕ ಸಂಬಂಧಿತ ಅಧಿಕಾರಿಗಳಿಗೆ ಕಳುಹಿಸಿಕೊಡಲಾಯಿತು.

ದ.ಕ. ಜಿಲ್ಲಾ ಸಂಘಟನಾ ಕಾರ್ಯದರ್ಶಿ ನವೀನ್, ಪುತ್ತೂರು ಜಿಲ್ಲಾ ಸಂಚಾಲಕ ಪ್ರಜ್ವಲ್, ಜಿಲ್ಲಾವಿದ್ಯಾರ್ಥಿನಿ ಪ್ರಮುಖ್ ಮೇಧಾ ರಾಮಕುಂಜ, ಬಂಟ್ವಾಳ ನಗರ ಕಾರ್ಯದರ್ಶಿ ಚರಿತ್ ಕುಮಾರ್ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದರು. ವಿಭಾಗ ಸಂಚಾಲಕ ಪ್ರಣಾಮ್ ರಾಜ್, ಎಸ್.ವಿ.ಎಸ್. ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷ ಮನೀಷ್, ಪ್ರಮುಖರಾದ ಸತ್ಯಶಂಕರ್, ಆಶಿಷ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ