ಮಂಗಳೂರು ಕೇಂದ್ರ ಮೈದಾನದಲ್ಲಿ 26ರಂದು ಬೆಳಗ್ಗೆ 10ರಿಂದ ಸಂಜೆ 4ವರೆಗೆ ಗೋ ಸತ್ಯಾಗ್ರಹ ನಡೆಯುತ್ತದೆ. ರಾಜ್ಯಾದ್ಯಂತ ಸಂತರ ನೇತೃತ್ವದಲ್ಲಿ ಸಾರ್ವಜನಿಕರಿಂದ ಈ ಸತ್ಯಾಗ್ರಹ ನಡೆಯುವುದು.

ಜಾಹೀರಾತು

ಸಂಘಟಕರು ಇವರು: ವಿಶ್ವ ಹಿಂದು ಪರಿಷತ್ತು, ಬಜರಂಗ ದಳ, ಹಿಂದು ಜಾಗರಣಾ ವೇದಿಕೆ, ಗೋಪರಿವಾರ, ಜಿಲ್ಲಾ ಗೋಆಂದೋಲನ ಸಮಿತಿ ಮತ್ತು ವಿವಿಧ ಸಂಘಟನೆಗಳು. ಕರ್ನಾಟಕ ರಾಜ್ಯ ಗೋಶಾಲೆಗಳ ಒಕ್ಕೂಟ.

ಏನು ಬೇಡಿಕೆ (ಇದು ಕೇಂದ್ರಕ್ಕೆ)

ಗೋಹತ್ಯೆ ನಿಷೇಧಿಸಬೇಕು. , ಗೋಹಂತಕರಿಗೆ ಏಳು ವರ್ಷ ಶಿಕ್ಷೆಯಾಗಬೇಕು, 1 ಲಕ್ಷ ದಂಡ ವಿಧಿಸಬೇಕು. ಗೋಹಿಂಸೆ ಮಾಡಿದವರಿಗೆ 5 ವರ್ಷ ಶಿಕ್ಷೆ, ಪ್ರತಿ ಗೋವಿಗೆ 50 ಸಾವಿರ ರೂ ದಂಡ, ಸಾಗಾಟ ವಾಹನ ಮುಟ್ಟುಗೋಲು

ಜಾಹೀರಾತು

ಇದು ರಾಜ್ಯಕ್ಕೆ 

ರಾಜ್ಯದಲ್ಲಿ ಗೋಮಾಳ ಭೂಮಿ ಸರ್ವೆ ಮಾಡಿಸಿ ಗಡಿಕಲ್ಲು ಹಾಕಿ ಬೇಲಿ ಹಾಕಬೇಕು. ಅದರಲ್ಲಿ ಹಸಿ ಹುಲ್ಲು ಬೆಳೆಸಿ, ಸ್ಥಳೀಯ ಗೋವುಗಳಿಗೆ ಕಡಿಮೆ ದರದಲ್ಲಿ ಕೊಡಬೇಕು.

ಇದು ಕಾಂಗ್ರೆಸ್, ಬಿಜೆಪಿ ಸಹಿತ ಎಲ್ಲ ರಾಜಕೀಯ ಪಕ್ಷಗಳಿಗೆ ಸಂಘಟಕರ  ಬೇಡಿಕೆ. ಇದನ್ನು ಮುಂದಿಟ್ಟು ರಾಜ್ಯಾದ್ಯಂತ ಸಂತರ ನೇತೃತ್ವದಲ್ಲಿ ಸಾರ್ವಜನಿಕರಿಂದ ಗೋ ಸತ್ಯಾಗ್ರಹ ನಡೆಯುತ್ತದೆ ಎಂದು ಪ್ರಕಟಣೆ ಹೇಳಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ