ಆಹಾರ ಸಚಿವ ಯು.ಟಿ.ಖಾದರ್ ಅವರ ರಾಜೀನಾಮೆ ಒತ್ತಾಯಿಸಿ ಬಂಟ್ವಾಳ ತಾಲೂಕಿನ ವಿಶ್ವ ಹಿಂದೂ ಪರಿಷತ್, ಬಜರಂಗ ದಳ ರಾಜ್ಯಪಾಲರ ಮೂಲಕ ಬಂಟ್ವಾಳ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿತು.
ಈ ಸಂದರ್ಭ ಬಂಟ್ವಾಳ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಜಿಲ್ಲಾ ಪ್ರಮುಖ ಸರಪಾಡಿ ಅಶೋಕ ಶೆಟ್ಟಿ ಸರಪಾಡಿ, ವಿಟ್ಲ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಕೃಷ್ಣಪ್ಪ ಕಲ್ಲಡ್ಕ, ಬಜರಂಗದಳದ ಜಿಲ್ಲಾ ಸಂಯೋಜಕ ಗುರುರಾಜ್ ಬಂಟ್ವಾಳ, ಬಂಟ್ವಾಳ ಬ*ಜರಂಗ ದಳದ ಸಂಯೋಜಕ ಪ್ರಕಾಶ್ ಬೆಳ್ಳೂರು, ಸಹ ಸಂಯೋಜಕ ಭುವಿತ್ ಶೆಟ್ಟಿ, ಪ್ರಮುಖರಾದ ಲೋಹಿತ್ ಪಣೋಲಿಬಲು, ಪ್ರಸನ್ನ ಮೆಲ್ಕಾರ್, ರಾಜೇಶ್ ಪಣೋಲಿಬಲು, ರಾಜ ಕಲ್ಲಡ್ಕ, ರಾಜೇಶ್ ಗೋಳ್ತಮಜಲು ಉಪಸ್ಥಿತರಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…