ಶ್ರೀ ಶಾರಧಾ೦ಭ ಭಜನಾ ಮ೦ದಿರದ ವಾರ್ಷಿಕೋತ್ಸವದ ಅ೦ಗವಾಗಿ ಅಳಕೆಮಜಲು ಭಜನಾ ಮಂದಿರ ಮೈದಾನದಲ್ಲಿ ಕಿಸಾನ್ ಆರ್ಟ್ಸ್ ಆ೦ಡ್ ಸ್ಪೋಟ್ಸ್ಸ್ ಕ್ಲಬ್ ಪ್ರಾಯೋಜಕತ್ವದಲ್ಲಿ ಕಿಸಾನ್ ಟ್ರೋಫಿ 2017 ಪುರುಷರ ಮುಕ್ತ ವಾಲಿಬಾಲ್ ಪಂದ್ಯಾಟ ಭಾನುವಾರ ಬೆಳಗ್ಗೆ 10ಕ್ಕೆ ನಡೆಯಲಿದೆ.
ಪ್ರಥಮ ನಗದು 3000/-ರೂ ಮತ್ತು ಕಿಸಾನ್ ಟ್ರೋಪಿ., ದ್ವೀತಿಯ ನಗದು 2000/-ರೂ ಮತ್ತು ಕಿಸಾನ್ ಟ್ರೋಪಿ. ಜಗದೀಶ್ ಪೂಜಾರಿ 9448548173, ಪ್ರದೀಪ್ ಶೆಟ್ಟಿ-9972343083, ಪ್ರದೀಪ್ ಉರಿಮಜಲು-, 9844555287 ಉದಯ್ ಕುಲಾಲ್ ಪು೦ಡಿಕಾಯಿ : 9901727997 ಅವರನ್ನು ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬಹುದು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಭಾನುವಾರ ವಾಲಿಬಾಲ್ ಪಂದ್ಯಾಕೂಟ"