ಪುದು ಗ್ರಾಮದ ಜಲಾಲಿಯ ನಗರದಲ್ಲಿ ಚರಂಡಿ ನಿರ್ಮಾಣಕ್ಕೆ ಪುದು ಗ್ರಾ.ಪಂ.ಅಧ್ಯಕ್ಷೆ ಹಾತೀಕಾ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭ ಪಂಚಾಯಿತಿ ಉಪಾಧ್ಯಕ್ಷ ಹಾಶೀರ್ ಪೇರಿಮಾರ್ ಮಾತನಾಡಿ ಪಂಚಾಯಿತ್ನ ೧೪ ನೇ ಹಣಕಾಸು ಯೋಜನೆಯಡಿ ಚರಂಡಿ ನಿರ್ಮಾಣ ಮಾಡಲಾಗುತ್ತಿದ್ದು ಜನರ ಬಹುದಿನಗಳ ಬೇಡಿಕೆಯಂತೆ ಪಂಚಾಯಿತಿ ಈ ಕಾಮಗಾರಿ ಕೈಗೆತ್ತಿಕೊಂಡಿದೆ ಎಂದರು.
ಜಿ.ಪಂ. ಮಾಜಿ ಉಪಾಧ್ಯಕ್ಷ ಉಮ್ಮರ್ ಫಾರೂಕ್ ಪುದು ಗ್ರಾಮ ಪಂಚಾಯಿತಿ ಸದಸ್ಯರಾದ ರಮ್ಲಾನ್, ಇಕ್ಬಾಲ್ ಸುಜೀರ್, ಅಬ್ದುಲ್ ಲತೀಫ್, ಮಸೀದಿ ಖತೀಬರಾದ ರಫೀಕ್ ಸಹದಿಯಾ ಅಫೌಲಾಲಿ, ಇಬ್ರಾಹಿಂ ಖಲೀಲ್, ಮಸೀದಿ ಅಧ್ಯಕ್ಷ ಮಹಮ್ಮದ್ ಶಾಫಿ, ಸ್ಥಳೀಯ ನಿವಾಸಿಗಳಾದ ರಝಾಕ್, ಹುಸೈನ್ ಎಂ.ಕೆ.ಮೊಹಮ್ಮದ್, ಸುಲೈಮಾನ್, ಸಲೀಂ, ಅಬುಲ್ ರಹಿಮಾನ್, ಶಬೀರ್, ಲತೀಫ್ ಮಲಾರ್, ಸೌಕತ್, ದಿಲ್ಶಾದ್ ಮತ್ತಿತರರು ಹಾಜರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಚರಂಡಿ ನಿರ್ಮಾಣಕ್ಕೆ ಗುದ್ದಲಿ ಪೂಜೆ"