ನವೋದಯ ಗ್ರಾಮ ವಿಕಾಸ ಚಾರಿಟೇಲ್ ಟ್ರಸ್ಟ್ (ರಿ) ಮಂಗಳೂರು ಇದರ ಬಂಟ್ವಾಳ ತಾಲೂಕಿನ ವಲಯ ಪ್ರೇರಕಿಯಾಗಿ ಸುಮಾರು ೮ ವರ್ಷಗಳ ಕಾಲ ಸೇವೆ ಸಲ್ಲಿಸಿದ ಸಂತೋಷಿ ಕುಮಾರಿ ಅವರನ್ನು ಬಂಟ್ವಾಳ ತಾಲೂಕು ಮೇಲ್ವಿಚಾರಕರು, ಪ್ರೇರಕರ ವತಿಯಿಂದ ಎಸ್.ಡಿ.ಸಿ.ಸಿ ಬ್ಯಾಂಕಿನಲ್ಲಿ ಬೀಳ್ಕೊಡಲಾಯಿತು.
ಎಸ್.ಡಿ.ಸಿ.ಸಿ ಬ್ಯಾಂಕಿನ ಬಿಸಿರೋಡ್ ಶಾಖೆಯ ಶಾಖಾಧಿಖಾರಿ ಗಣೇಶ್ ಕಾರಂತ, ಮೇಲ್ವಿಚಾರಕ ರಂಜಿತ್ ಕುಮಾರ್, ತಾಲೂಕು ಮೇಲ್ವಿಚಾರಕ ಸಂಜೀವ ಪೂಜಾರಿ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ತಾಲೂಕು ಪ್ರೇರಕಿಗೆ ಸನ್ಮಾನ"