ಪಿ.ಎಫ್.ಐ ಫರಂಗಿಪೇಟೆ ವಲಯ ವತಿಯಿಂದ ರಕ್ತ ದಾನ ಶಿಬಿರ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಹತ್ತನೇ ವರ್ಷಾಚರಣೆ ಪ್ರಯುಕ್ತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಪರಂಗಿಪೇಟೆ ವಲಯ ಮತ್ತು ಮಂಗಳೂರು ಕೆ.ಎಮ್ ಸಿ ಆಸ್ಪತ್ರೆ  ಸಹಬಾಗಿತ್ವದಲ್ಲಿ  ಪ್ರಾಥಮಿಕ ಆರೋಗ್ಯ ಕೇಂದ್ರ ಮಾರಿಪ್ಲಳ್ಳ ಪುದುವಿನಲ್ಲಿ ರಕ್ತ ದಾನ ಶಿಬಿರ ನಡೆಯಿತು.
ಶಿಬಿರದ  ಅದ್ಯಕ್ಷತೆಯನ್ನು ಪಾಪ್ಯುಲರ ಫ್ರಂಟ್ ಆಫ್ ಇಂಡಿಯಾದ ಪರಂಗಿಪೇಟೆ ವಲಯ ಅದ್ಯಕ್ಷರಾದ ನಝೀರ್ ಹತ್ತನೇಮೈಲ್ ಕಲ್ಲು ವಹಿಸಿದ್ದರು
ಸಂದೇಶ ಮತನಾಡಿದ ಪಾಪ್ಯುಲರ್ ಫ್ರಂಟ ಆಫ್ ಇಂಡಿಯಾದ ಬಿಸಿರೋಡ್ ವಲಯಾದ್ಯಕ್ಷ ಇಮ್ತಿಯಾಝ್ ತುಂಬೆ ಆದುನಿಕ ಕಾಲ ಘಟ್ಟದಲ್ಲಿ ತಂತ್ರಜ್ಞಾನದಿಂದ ಹೆಚ್ಚಿನವುಗಳನ್ನು ಪಡೆಯಬಹುದು ಆದರೆ ಮನುಷ್ಯನಿಗೆ ಸಂಭಂದಿಸಿ ದೇಹದ ಅಂಗಾಂಗ ಸೇರಿದಂತೆ ರಕ್ತ ಅವಶ್ಯಕತೆ ಉಂಟಾದಲ್ಲಿ ಮನುಷ್ಯನಿಂದಲೇ ಪಡೆಯುವಂತೆ ದೇವನು ಮಾಡಿರೂದು ಮನುಷ್ಯ ಸಂಭಂದಗಳನ್ನು ಬೆಸೆಯುವ ಉದ್ದೇಶದಿಂದಾಗಿದೆ ಇದು ದೇವನು ನಮಗೆ ನೀಡಿದ ಅನುಗ್ರಹವಾಗಿದೆ ಎಂದು ಹೇಳಿದರು.
ಮಂಗಳೂರು ಕೆ.ಎಮ್ ಸಿ ಆಸ್ಪತ್ರೆ ಇದರ ರಕ್ತ ಸಂಗ್ರಹ ವಿಬಾಗದ ಅದಿಕಾರಿ ಡಾ ಪ್ರಜ್ವಲ್ ಎಮ್.ಬಿ.ಬಿ.ಎಸ್ ಶಿಬಿರದಲ್ಲಿ ರಕ್ತ ದಾನದ ಉಪಯುಕ್ತ ಮಾಹಿತಿ ನೀಡಿದರು, ಮುಖ್ಯ ಅತಿಥಿಗಳಾಗಿ ತುಂಬೆ ಮಸೀದಿ ಅದ್ಯಕ್ಷ ಅಬೂಬಕ್ಕರ್ ಹಾಜಿ, ಮಾರಿಪ್ಪಳ್ಳ ಮಸೀದಿ ಉಪಾದ್ಯಕ್ಷ ಕೆ ಬಾವ, ರಿಸ್ಕ್ಯೂ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಅದ್ಯಕ್ಷರಾದ ಜಬ್ಬಾರ್ ಮಾರಿಪ್ಪಳ್ಳ, ಪುದು ಪಂಚಾಯತ್ ಸದಸ್ಯ ಸುಲೈಮಾನ್, ತುಂಬೆ ಪಂಚಾಯತ್ ಸದಸ್ಯ ಝಹೂರ್ ಅಹ್ಮದ್, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ತುಂಬೆ ವಲಯ ಅದ್ಯಕ್ಷ ಇರ್ಫಾನ್ ತುಂಬೆ ಉಪಸ್ಥಿತರಿದ್ದರು.  ಇಮ್ತಿಯಾಝ್ ಸ್ವಾಗತಿಸಿದರು ಕಾದರ್ ಅಮ್ಮೆಮಾರ್ ನಿರೂಪಿಸಿ ದನ್ಯಾವಾದಗೈದರು. ಶಿಬಿರದಲ್ಲಿ ಸುಮಾರು 85 ಯುನಿಟ್ ರಕ್ತ ಸಂಗ್ರಹ ಮಾಡಲಾಯಿತು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಪಿ.ಎಫ್.ಐ ಫರಂಗಿಪೇಟೆ ವಲಯ ವತಿಯಿಂದ ರಕ್ತ ದಾನ ಶಿಬಿರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*