ವಾಮದಪದವು

ಕನ್ನಡ ಸಾಹಿತ್ಯ ಸಮ್ಮೇಳನ: ಕವನ, ಲೇಖನಕ್ಕೆ ಆಹ್ವಾನ

ಬಂಟ್ವಾಳ ತಾಲೂಕು ಕನ್ನಡ ಸಹಿತ್ಯ ಸಮ್ಮೇಳನವು ಮಾ. 25 ರಂದು ಸಿದ್ದಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಠಾರದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಸಾಹಿತ್ಯ ಪ್ರಸ್ತುತಿ ಕಾರ್ಯಕ್ರಮವನ್ನು ಏರ್ಪಡಿಲಾಗಿದೆ. ಕವನ, ಕತೆ, ಹಾಸ್ಯ ಲೇಖನ, ವಿಮರ್ಶೆ, ವಿಡಂಬನೆ ಮೊದಲಾದವುಗಳ ಪ್ರಸ್ತುತಿಗೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಅವಕಾಶವಿದೆ. ಆಸಕ್ತರು ತಮ್ಮ ಬರಹಗಳನ್ನು ೧೫.೩.೨೧೦೭ ರ ಮುಂಚಿತವಾಗಿ ಕಳುಹಿಸುವುದು ಎಂದು ಕ.ಸಾ.ಪ ಅಧ್ಯಕ್ಷ ಕೆ.ಮೋಹನ್ ರಾವ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಗಿರೀಶ್ ಭಟ್ ಅಜೆಕಳ ಪ್ರಾಚಾರ್ಯರು, ಪ್ರಥಮ ದರ್ಜೆ ಕಾಲೇಜು ಬಂಟ್ವಾಳ ಅಂಚೆ ಜೋಡುಮಾರ್ಗ 574219 ದೂ. 9901413974 ಇವರಿಗೆ ಕಳುಹಿಸಬಹುದು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.