ಜಿಲ್ಲಾ ಸುದ್ದಿ

ಆಶಿಕ್ ಕುಕ್ಕಾಜೆಗೆ ಸನ್ಮಾನ

ಫಾಝ್ ಸಿಕ್ಸರ್ಸ್ ಫ್ರೆಂಡ್ಸ್ ಬೆದ್ರಬೆಟ್ಟು ಇದರ ಆಶ್ರಯದಲ್ಲಿ ವಾಲಿಬಾಲ್ ಎಸೋಸಿಯೇಶನ್ ಬೆಳ್ತಂಗಡಿ ಸಹಯೋಗದೊಂದಿಗೆ ಬೆದ್ರಬೆಟ್ಟು ಯುವಕ ಮಂಡಲ ಮೈದಾನದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ನಡೆಯಿತು. ಈ ಸಂದರ್ಭದಲ್ಲಿ ಸಾಮಾಜಿಕ ಸೇವೆಯನ್ನು ಗುರುತಿಸಿ ಬಂಟ್ವಾಳ ತಾಲೂಕಿನ ಯುವಕ ಆಶಿಕ್ ಕುಕ್ಕಾಜೆ ರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಅಧ್ಯಕ್ಷ ರಂಜನ್ ಜಿ.ಗೌಡ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಹರೀಶ್ ಪೂಂಜಾ, ದಕ್ಷಿಣ ಕನ್ನಡ ಧಾರ್ಮಿಕ ದತ್ತಿ ಪರಿಷತ್ ಸದಸ್ಯ ಬಿ.ಎಸ್.ಮುಕುಂದ ಸುವರ್ಣ, ಇಂದಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ನೇತ್ರಾವತಿ, ಇಂದಬೆಟ್ಟು ಗ್ರಾಮ ಪಂಚಾಯತ್ ಸದಸ್ಯ ಸತೀಶ್ ಬಿ., ಇಂದಬೆಟ್ಟು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಮಧುಕರ ಸುವರ್ಣ, ರಾಜೇಶ್ ಬಿ., ಬೆಳ್ತಂಗಡಿ ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷ ಭರತ್ ಇಂದಬೆಟ್ಟು, ಕೃಷಿಕರಾದ ಕ್ಸೇವಿಯರ್, ಸಂಘಟಕ ಶರೀಫ್ ಬೆದ್ರಬೆಟ್ಟು ಹಾಗೂ ಸನ್ಮಾನಿತರಾದ ಡಾ.ವಾಣಿ ಸುಗುಣ ಕುಮಾರ್, ಸಿ.ಎ.ಜೋನಿ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ತನ್ಸೀಫ್ ಬಿ.ಎಂ.ಕಿಲ್ಲೂರು ಸ್ವಾಗತಿಸಿ, ಸನ್ಮಾನಿತರನ್ನು ಪರಿಚಯಿಸಿ ವಂದಿಸಿದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ