ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಹಿರಿಯ ಸಾಮಾಜಿಕ ನೇತಾರ, ಜಿ.ಪಂ.ಮಾಜಿ ಸದಸ್ಯ ಎ.ಸಿ. ಭಂಡಾರಿ ಆಯ್ಕೆಯಾಗಿದ್ದಾರೆ.
ಶ್ರೀಕ್ಷೇತ್ರದಲ್ಲಿ ಮಾ. ೭ರಂದು ನಡೆದ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆಯನ್ನು ಮಾಡಲಾಗಿದೆ.
ಸಮಿತಿ ಸದಸ್ಯರಾಗಿ ವೇ| ಮೂ| ಮಹೇಶ್ ಭಟ್ (ಪ್ರಧಾನ ಅರ್ಚಕ), ಪ್ರಭಾಕರ ಶೆಟ್ಟಿ ಕಾಂತಾಡಿಗುತ್ತು, ಗಂಗಾಧರ ಭಟ್ ಕೊಳಕೆ, ಗೋಪಾಲಕೃಷ್ಣ ಆಚಾರ್ಯ ಮಾರ್ನಬೈಲು , ಕೆ. ಮೋಹನದಾಸ ಪೂಜಾರಿ ಬೊಳ್ಳಾಯಿ, ರಮಾ ಎಸ್. ಭಂಡಾರಿ ಸಜೀಪಪಡು , ಪ್ರೇಮ ಸಜೀಪನಡು, ಅಣ್ಣು ನಾಯ್ಕ ಬೊಳ್ಳಾಯಿ ಆಯ್ಕೆಗೊಂಡಿದ್ದಾರೆ ಎಂದು ದೇಗುಲದ ಪ್ರಕಟಣೆ ತಿಳಿಸಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಶ್ರೀಕ್ಷೇತ್ರ ನಂದಾವರ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎ.ಸಿ.ಭಂಡಾರಿ"