ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕುಂಟ್ರಕಲ ಪ. ವರ್ಗದ ಕಾಲೋನಿಗೆ, ಕೊಳ್ನಾಡು ಗ್ರಾಮದ ತಾಲೂಕು ಪಂಚಾಯತ್ ಸದಸ್ಯರಾದ ಕುಲ್ಯಾರು ನಾರಾಯಣ ಶೆಟ್ಟಿ ಅನುದಾನದಿಂದ 2 ಸೋಲಾರ್ ದೀಪ ಅಳವಡಿಸಲಾಯ್ತು ಎಂದು ಬಿಜೆಪಿ ಎಸ್.ಟಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಜಯರಾಮ ಜಾಯ್ಕ ಕುಂಟ್ರಕಲ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಎಸ್.ಟಿ.ಕಾಲೊನಿಗೆ ಸೋಲಾರ್ ದೀಪ"