ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನದ ಪ್ರಯುಕ್ತ ಬಾಳ್ತಿಲ ಗ್ರಾಮದ ಸುಧೆಕಾರ್ ಎಂಬಲ್ಲಿ ಪರಿಶಿಷ್ಟ ಜಾತಿಯ ಕಾಲೋನಿಯಲ್ಲಿ ಸಂವಾದ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ಪಕ್ಷ ನಾಯಕ ರಾಜೇಶ್ ನಾಯ್ಕ್ ಉಳೇಪಾಡಿಗುತ್ತು ಅಂಬೇಡ್ಕರ್ ಸಾಧನೆಗಳನ್ನು ತಿಳಿಸಿದರು. ಪಕ್ಷದ ನಾಯಕರಾದ ದಿನೇಶ್ ಅಮ್ಟೂರು, ಬಿ.ದೇವದಾಸ ಶೆಟ್ಟಿ, ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ಚೆನ್ನಪ್ಪ ಕೋಟ್ಯಾನ್, ಲಕ್ಷ್ಮೀಗೋಪಾಲಚಾರ್ಯ, ಲೋಕಾನಂದ ಏಳ್ತಿಮಾರ್, ರಮೇಶ್ ಕುದುರೆಬೆಟ್ಟು, ಪಂಚಾಯತ್ ಉಪಾಧ್ಯಕ್ಷೆ ಪೂರ್ಣಿಮ, ಬಿ.ಕೆ.ಅಣ್ಣು ಪೂಜಾರಿ, ಆನಂದ ಶೆಟ್ಟಿ , ಗಂಗಾಧರ ಪ್ರಮುಖರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಿಜೆಪಿಯಿಂದ ಬಾಳ್ತಿಲದಲ್ಲಿ ಸಂವಾದ"