ಎಸ್ಕೆಎಸ್ಎಸ್ಎಫ್ ಕೆಲಿಂಜ ಶಾಖೆಯ ದಶ ವಾರ್ಷಿಕದ ಪ್ರಯುಕ್ತ ಸಮಸ್ತದ ಅಗಲಿದ ನೇತಾರರ ಅನುಸ್ಮರಣೆ ಹಾಗೂ ಕೇರಳದ ಅದ್ಭುತ ಪ್ರತಿಭೆ ಮಾಸ್ಟರ್ ಮುಹಮ್ಮದ್ ಸ್ವಾಲಿಹ್ ಬತ್ತೇರಿ ಅವರಿಂದ ಏಕದಿನ ಧಾರ್ಮಿಕ ಪ್ರವಚನ ಮಾ. ೧೭ರಂದು ಸಂಜೆ ಕೆಲಿಂಜ ಮುಹಿಯುದ್ದೀನ್ ಜುಮಾ ಮಸೀದಿಯ ವಠಾರದಲ್ಲಿ ನಡೆಯಲಿದೆ ಎಂದು ಅಬ್ಬಾಸ್ ದಾರಿಮಿ ಕೆಲಿಂಜ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನಮ್ಮ ಸಂಘಟನೆ ದಶವಾರ್ಷಿಕವನ್ನು ಆಚರಿಸುತ್ತಿದೆ. ಇದರ ಪ್ರಯುಕ್ತ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಸಯ್ಯದ್ ಹುಸೈನ್ ಬಾ ಅಲವಿ ತಂಙಳ್ ದುವಾ ಆಶೀರ್ವಚನ ನೀಡಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ಸಮಸ್ತದ ಉಪಾಧ್ಯಕ್ಷ ಶೈಖುನಾ ಅಬ್ದುಲ್ ಜಬ್ಬಾರ್ ಉಸ್ತಾದ್ ವಹಿಸಲಿದ್ದಾರೆ ಎಂದು ತಿಳಿಸಿದರು.
ಜಾಹೀರಾತು
ಪತ್ರಿಕಾಗೋಷ್ಠಿಯಲ್ಲಿ ಮಹಮ್ಮದ್ ಇಸ್ಮಾಯಿಲ್ ಮುನ್ನ, ಶರೀಫ್ ಕೆಲಿಂಜ, ರಫೀಕ್ ಪಾತ್ರತೋಟ ಮೊದಲಾದವರು ಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಮಾ.17: ಕೆಲಿಂಜ: ಅನುಸ್ಮರಣೆ: ಧಾರ್ಮಿಕ ಪ್ರವಚನ"
Be the first to comment on "ಮಾ.17: ಕೆಲಿಂಜ: ಅನುಸ್ಮರಣೆ: ಧಾರ್ಮಿಕ ಪ್ರವಚನ"