ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೇಸ್ ಸೇವಾದಳದ ಸದಸ್ಯರಾಗಿ ಹಿರಿಯ ಕಾಂಗ್ರೇಸ್ ಕಾರ್ಯಕರ್ತ ವೆಂಕಪ್ಪ ಪೂಜಾರಿಯವರನ್ನು ನೇಮಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಯವರ ಶಿಫಾರಸ್ಸಿನಂತೆ, ಅಖಿಲಭಾರತ ಕಾಂಗ್ರೇಸ್ ಸೇವಾದಳದ ಮುಖ್ಯ ಸಂಘಟಕರಾದ ಮಹೇಂದ್ರ ಜೋಷಿಯವರ ಸೂಚನೆ ಹಾಗೂ ರಾಜ್ಯ ಮುಖ್ಯ ಸಂಘಟಕರಾದ ಭೀಮಾಶಂಕರ್ ವಿ.ಹೆಚ್ ಅವರ ನಿರ್ದೇಶನದಂತೆ ಈ ನೇಮಕ ಮಾಡಲಾಗಿದೆ ಎಂದು ದ.ಕ.ಜಿಲ್ಲಾ ಕಾಂಗ್ರೇಸ್ ಸೇವಾದಳದ ಮುಖ್ಯ ಸಂಘಟಕ ಹೆಚ್.ಎಂ.ಅಶ್ರಫ್ ನೇಮಕಾತಿ ಆದೇಶದಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ವೆಂಕಪ್ಪ ಪೂಜಾರಿ ನೇಮಕ"