ಮಂಗಳೂರು ಮಹಾನಗರ ಪಾಲಿಕೆ ಸುರತ್ಕಲ್ ವಲಯ ಆಯುಕ್ತರಾಗಿ ರೇಖಾ ಜೆ.ಶೆಟ್ಟಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಪುತ್ತೂರು ನಗರಸಭೆ ಮತ್ತು ಉಳ್ಳಾಲ ನಗರಸಭೆಯಲ್ಲಿ ಪೌರಾಯುಕ್ತರಾಗಿ ಅವರು ಕರ್ತವ್ಯ ನಿರ್ವಹಿಸಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸುರತ್ಕಲ್ ವಲಯ ಆಯುಕ್ತರಾಗಿ ರೇಖಾ ಶೆಟ್ಟಿ"