ಕಲ್ಲಡ್ಕ ಶ್ರೀ ಉಮಾಶಿವ ಕ್ಷೇತ್ರದಲ್ಲಿ 28ರಂದು ಮಧ್ಯಾಹ್ನ 3 ಗಂಟೆಗೆ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ನಡೆಯಲಿದೆ. ಪ್ರಸಂಗ: ಸುಧನ್ವ ಮೋಕ್ಷ. ಮುಡಿಪು ವಿಶ್ವಭಾರತಿ ಯಕ್ಷಸಂಜೀವಿನಿ ಇವರ ಅಭಿಯಾನದ ಅಂಗವಾಗಿ ನಡೆಯುವ ಕಾರ್ಯಕ್ರಮದಲ್ಲಿ ಬಾಯಾರು ಗೋಪಾಲಕೃಷ್ಣ ನಾವಡ, ದಿವಾಣ ಶಂಕರ ಭಟ್, ಸುರತ್ಕಲ್ ರಾಮ ಹೊಳ್ಳ, ಕುದ್ರೆಕೋಡ್ಲು ರಾಮಮೂರ್ತಿ ಹಿಮ್ಮೇಳದಲ್ಲಿ ಸಹಕರಿಸುವರು. ಮುಮ್ಮೇಳದಲ್ಲಿ ವಿಟ್ಲ ಶಂಭು ಶರ್ಮಾ, ಪಕಳಕುಂಜ ಶಾಮ ಭಟ್, ವಿನಯ ಆಚಾರ್ಯ ಹೊಸಬೆಟ್ಟು, ಬಳ್ಳೂರು ಪ್ರಶಾಂತ ಕುಮಾರ್ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಲ್ಲಡ್ಕ ಉಮಾಶಿವ ಕ್ಷೇತ್ರದಲ್ಲಿ 28ರಂದು ತಾಳಮದ್ದಳೆ"