ಕಲ್ಲಡ್ಕ ಶ್ರೀ ಉಮಾಶಿವ ಕ್ಷೇತ್ರದಲ್ಲಿ 28ರಂದು ಮಧ್ಯಾಹ್ನ 3 ಗಂಟೆಗೆ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ನಡೆಯಲಿದೆ. ಪ್ರಸಂಗ: ಸುಧನ್ವ ಮೋಕ್ಷ. ಮುಡಿಪು ವಿಶ್ವಭಾರತಿ ಯಕ್ಷಸಂಜೀವಿನಿ ಇವರ ಅಭಿಯಾನದ ಅಂಗವಾಗಿ ನಡೆಯುವ ಕಾರ್ಯಕ್ರಮದಲ್ಲಿ ಬಾಯಾರು ಗೋಪಾಲಕೃಷ್ಣ ನಾವಡ, ದಿವಾಣ ಶಂಕರ ಭಟ್, ಸುರತ್ಕಲ್ ರಾಮ ಹೊಳ್ಳ, ಕುದ್ರೆಕೋಡ್ಲು ರಾಮಮೂರ್ತಿ ಹಿಮ್ಮೇಳದಲ್ಲಿ ಸಹಕರಿಸುವರು. ಮುಮ್ಮೇಳದಲ್ಲಿ ವಿಟ್ಲ ಶಂಭು ಶರ್ಮಾ, ಪಕಳಕುಂಜ ಶಾಮ ಭಟ್, ವಿನಯ ಆಚಾರ್ಯ ಹೊಸಬೆಟ್ಟು, ಬಳ್ಳೂರು ಪ್ರಶಾಂತ ಕುಮಾರ್ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
| ಮಂಗಳೂರಿನಲ್ಲಿ ಡಿಸೇಬಲಿಟಿ ಎನ್.ಜಿ.ಒ. ಅಲೆಯನ್ಸ್ ಕರಾವಳಿ ಧ್ವನಿ ಕಾರ್ಯಕ್ರಮ ಉದ್ಘಾಟನೆ (more…)