www.bantwalnews.com report
ಬಂಟ್ವಾಳ ತಾಲೂಕಿನ ವಿಟ್ಲ ಮುಡ್ನೂರು ಗ್ರಾಮ ಕಂಬಳಬೆಟ್ಟು ಎಂಬಲ್ಲಿ ಸಿಡಿಮದ್ದು ಗರ್ನಲ್ ತಯಾರಿಸುವ ವೇಳೆ ಆಕಸ್ಮಿವಾಗಿ ಸ್ಫೋಟ ಸಂಭವಿಸಿ, ಇಬ್ಬರು ಸಾವನ್ನಪ್ಪಿದ್ದಾರೆ.
ಜಾಹೀರಾತು
ಸೋಮವಾರ ಇಳಿಸಂಜೆಯ ಹೊತ್ತಿಗೆ ಘಟನೆ ನಡೆದಿದ್ದು, ಮೃತಪಟ್ಟವರು ಸ್ಥಳೀಯ ನಿವಾಸಿಗಳಾದ ಸುಂದರ ಪೂಜಾರಿ (39) ಮತ್ತು ಹಾಶೀಮ್ (25) ಎಂದು ಗುರುತಿಸಲಾಗಿದೆ. ಸ್ಫೋಟ ಗಫೂರ್ (ಗರ್ನಲ್ ಸಾಹೇಬರು )ಎಂಬವರ ಮನೆಯಲ್ಲಿ ನಡೆದಿದ್ದು, ಅಲ್ಲೇ ಸಿಡಿಮದ್ದು ತಯಾರಿಸಲಾಗುತ್ತಿತ್ತು ಎನ್ನಲಾಗಿದೆ.
ಘಟನೆಯಿಂದಾಗಿ ಸಮೀಪದ ಮನೆಗಳಿಗೂ ಹಾನಿಯಾಗಿದೆ. ಸ್ಥಳಕ್ಕೆ ಉನ್ನತ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸಿಡಿಮದ್ದು ತಯಾರಿ ವೇಳೆ ಸ್ಫೋಟ, ಇಬ್ಬರು ಸಾವು"