ಹಿಂದು ಪತ್ರಿಕೆಯ ಅಂತರ್ಕಾಲೇಜು ಚರ್ಚಾ ಸ್ಪರ್ಧೆ

ದಿ ಹಿಂದು ಆಂಗ್ಲ ಪತ್ರಿಕೆ ಆಯೋಜನೆಯ ಇಂಗ್ಲೀಷ್ ಚರ್ಚಾಸ್ಪರ್ಧೆ ಕಾಲೇಜು ವಿದ್ಯಾರ್ಥಿಗಳಿಗೆ ನಡೆಯಲಿದ್ದು, ಬುಧವಾರ ನೋಂದಣಿಗೆ ಕೊನೇ ದಿನ.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸಹಯೋಗದೊಂದಿಗೆ ಮೂಡುಬಿದಿರೆ ವಿದ್ಯಾಗಿರಿಯ ಆಳ್ವಾಸ್ ನಲ್ಲಿ ಮಾರ್ಚ್ 24ರಂದು ಚರ್ಚಾ ಸ್ಪರ್ಧೆ ನಡೆಯುತ್ತದೆ.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳ ಪದವಿ ಮತ್ತು ಸ್ನಾತಕೋತ್ತರ ಪದವಿ ಕಲಿಯುವ ಅಥವಾ ತತ್ಸಮಾನ ವಿದ್ಯಾರ್ಥಿಗಳು ಅರ್ಹರು.

ಜಾಹೀರಾತು

“Has demonetisation helped improving the economy?”; “Is WhatsApp a boon or bane for younger generation?”; “Does river diversion really help areas in need of water?” (ಇದು ಪ್ರಿಲೀಮ್ಸ್ ಗೆ ಇರುವ ವಿಷಯ); “Whether student politics in colleges improves students personality?”; “Is mass media into squeezing news rather than bringing out news?” and “Has the new U.S. President created concerns among the world community?” ಇದು ಫೈನಲ್ಸ್ ಗೆ ಇರುವ ವಿಷಯ.

ಪ್ರವೇಶ ಉಚಿತ.

ವಿವರಗಳಿಗೆ ಈ ಮೈಲ್ ಮಾಡಿ.. mlrcir@thehindu.co.in ಅಥವಾ online–www.aiet.org.in/debate-thehindu.html.  ವಿದ್ಯಾರ್ಥಿಗಳು ಸಂಸ್ಥೆಯ ಅನುಮತಿ ಪತ್ರ ತರುವುದು ಕಡ್ಡಾಯ.

ಜಾಹೀರಾತು

ಹೆಚ್ಚಿನ ಮಾಹಿತಿಗೆ:  0824-2417575, 9980771213, 9448279124, 9972072036.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಹಿಂದು ಪತ್ರಿಕೆಯ ಅಂತರ್ಕಾಲೇಜು ಚರ್ಚಾ ಸ್ಪರ್ಧೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*