ಆಹಾರ ಸಚಿವ ಯು.ಟಿ.ಖಾದರ್ ಅವರ ಶಿಫಾರಸಿನ ಮೇರೆಗೆ ಸಣ್ಣ ನೀರಾವರಿ ಇಲಾಖೆ ಮೂಲಕ ಮಂಜೂರುಗೊಂಡ 40 ಲಕ್ಷ ರೂ ವೆಚ್ಚದ ಕಿಂಡಿ ಅಣೆಕಟ್ಟಿಗೆ ಇರಾ ಗ್ರಾಮ ಸಂಪಿಲ ಕೊಡಂಗೆ ಎಂಬಲ್ಲಿ ಗ್ರಾಪಂ ಅಧ್ಯಕ್ಷ ಅಬ್ದುಲ್ ರಜಾಕ್ ಕುಕ್ಕಾಜೆ ಮಂಗಳವಾರ ಶಿಲಾನ್ಯಾಸ ನೆರವೇರಿಸಿದರು.
ಇರಾ ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷರಾದ ಎಸ್.ಅಬ್ದುಲ್ ರಹಿಮಾನ್ ಸಂಪಿಲ, ಗ್ರಾಮ ಪಂಚಾಯತ್ ಸದಸ್ಯರಾದ ಲೆನ್ನಿ ಡಿಸೋಜ, ಗುತ್ತಿಗೆದಾರರಾದ ಮೊಯ್ದಿಕುಂಙಿ ಹಾಜಿ, ಸ್ಥಳಿಯ ಕೃಷಿಕ ಫಲಾನುಭವಿಗಳಾದ ವೆರೋನಿಕಾ ಡಿಸೋಜ ಅಶ್ರಫ್ ಸಂಪಿಲ, ಹೆನ್ರಿ ಡಿಸೋಜ, ಮೆಗ್ದಲಿನಾ ಅಂದ್ರಾದೆ ಈ ಸಂದರ್ಭ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಇರಾ ಕಿಂಡಿ ಅಣೆಕಟ್ಟು ಕಾಮಗಾರಿ ಶಿಲಾನ್ಯಾಸ ಕಾರ್ಯಕ್ರಮ"